ರಿಪ್ಪನ್‌ಪೇಟೆ : ಬಿರುಗಾಳಿ ಸಹಿತ ಭಾರಿ ಮಳೆಗೆ ಧರೆಗುರುಳಿದ ಮರಗಳು – ಲಕ್ಷಾಂತರ ರೂ ನಷ್ಟ | ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ |Rain with storm

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿಯುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು, ಸಿಡಿಲಬ್ಬರದ ಮಳೆ ಸುರಿದಿದ್ದು ಈ ವೇಳೆ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಗ್ರಾಮದ ಅನೇಕ ಮನೆ,…

Read More

ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಕಟ್ಟಡ ಏರಿ ಕುಳಿತ ಹೊಸನಗರ ತಾಲೂಕಿನ ನಗರ ಗ್ರಾಪಂ ಅಧ್ಯಕ್ಷ…!!!|nagara

ಗ್ರಾಮೀಣ ಭಾಗದ ಆಸ್ಪತ್ರೆಗೆ ಖಾಯಂ ವೈದ್ಯರನನು ನೇಮಿಸುವಂತೆ ಒತ್ತಾಯಿಸಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕಟ್ಟಡವನ್ನು ಏರಿ ಗ್ರಾಮಪಂಚಾಯಿತಿ ಅಧ್ಯಕ್ಷರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ (ಬಿದನೂರು) ನಗರದ ಸರ್ಕಾರಿ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಆಸ್ಪತ್ರೆಯ ಕಟ್ಟಡ ಏರಿ ಗ್ರಾಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟಿಸಿದ್ದಾರೆ. ಸುಮಾರು 30 ರಿಂದ 40 ಸಾವಿರ ಜನಸಂಖ್ಯೆ ಇರುವ ನಗರ ಹೋಬಳಿಯಲ್ಲಿ ಯಾವುದೇ ಖಾಯಂ ವೈದ್ಯರಿಲ್ಲದೇ ಸ್ಥಳೀಯರು  ಪರದಾಡುವಂತಾಗಿದೆ.  ಈ ಹಿನ್ನೆಲೆಯಲ್ಲಿ ಕಟ್ಟಡವೇರಿ…

Read More

ಭದ್ರಾವತಿ : ಕಡಜ ಹುಳುಗಳ ದಾಳಿಗೆ ಇಬ್ಬರು ಬಲಿ

ಭದ್ರಾವತಿ :  ತೋಟದಲ್ಲಿ ಅಡಿಕೆ ಗೊನೆ ಕೀಳುವಾಗ ಕಡಜ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಜಮೀನು ಮಾಲೀಕ ನಂಜಪ್ಪ(50) ಹಾಗೂ ಕಾರ್ಮಿಕ ಸಿದ್ಲಿಪುರದ ಮಲ್ಲಿಕಾರ್ಜುನ್(52) ಮೃತರು. ಭದ್ರಾವತಿಯ ಕಾಗದ ನಗರದ ಆನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೋಟದಲ್ಲಿ ಅಡಿಕೆ ಗೊನೆ ತೆಗೆಯುವಾಗ ಆಕಸ್ಮಿಕವಾಗಿ ಗೊನೆ ಕೋಲು ಕಡಜದ ಗೂಡಿಗೆ ತಗುಲಿ ಕಡಜ ಹುಳುಗಳು ಮಲ್ಲಿಕಾರ್ಜುನ್ ಹಾಗೂ ನಂಜಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದ್ದವು. ತಕ್ಷಣ ಇಬ್ಬರನ್ನು ಭದ್ರಾವತಿಯ ತಾಲೂಕು…

Read More

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.  ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್​ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್​ ನಲ್ಲಿ ವೆನ್​ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್​ ಸ್ಪೀಡ್​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…

Read More

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ವೇ ಇಲಾಖೆಯ ಕಮಿಷನ್…

Read More

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ!

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ! Karnataka Government has empowered Gram Panchayat PDOs to issue Residence Certificates locally. Rural citizens can now obtain the document free of cost through Bapuji Seva Kendras without visiting taluk offices. ಬೆಂಗಳೂರು, ಜೂನ್ 20: ಗ್ರಾಮೀಣ ಪ್ರದೇಶದ ನಾಗರಿಕರು ವಾಸಸ್ಥಳ ಪ್ರಮಾಣ ಪತ್ರ (Residence Certificate)…

Read More

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

Read More