ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆ: ಬೆಂಗಳೂರಿನ ಶರವಣಂಗೆ ಮಿಸ್ಟರ್ ಕರ್ನಾಟಕ ಪ್ರಶಸ್ತಿ

ಶಿವಮೊಗ್ಗ: ನಾಡ ಹಬ್ಬ ದಸರಾ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಅದರಂತೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದೇಹಾದಾರ್ಢ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಟ್ಟುಮಸ್ತಾದ ದೇಹವನ್ನು ಪ್ರದರ್ಶಿಸಿದರು. ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಶರವಣಂ ಅವರಿಗೆ ಮಿಸ್ಟರ್ ಕರ್ನಾಟಕ ಅವಾರ್ಡ್ ನೀಡಿ ಗೌರವಿಸಲಾಯಿತು. 55 ರಿಂದ 85 ಕೆಜಿ ಕೆಟಗಿರಿಯ ಒಟ್ಟು…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಶಾಸಕ ಬೇಳೂರು ಭೇಟಿ

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಬೇಳೂರು ಭೇಟಿ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತದಲ್ಲಿ  ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ  ಚಂಡಿಕಾ ಹೋಮ,ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ|kenchanal

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗಾಳಿಬೈಲ್ ಗ್ರಾಮದಲ್ಲಿ ನಡೆದಿದೆ. ಗಾಳಿಬೈಲು ಗ್ರಾಮದ ರೈತರೊಬ್ಬರ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು,ಬಾಳೆ ಮತ್ತು ಅಡಿಕೆ ಗಿಡಗಳನ್ನು ನಾಶಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರಿಗೆ ಈಗ ದಿಢೀರ್ ಪ್ರತ್ಯಕ್ಷವಾದ ಕಾಡಾನೆಯ ಭೀತಿಯೂ ಆವರಿಸಿದೆ. ಕಳೆದ 2-3 ದಿನಗಳ ಹಿಂದೆ ಆಲುವಳ್ಳಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಆನೆಗಳು ನಿನ್ನೆಯ…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

ಶ್ರೀಗಂಧ ಚೋರರ ಬಂಧನ

Shivamogga | ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಂಬ್ಳೆ ಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ  ಆಲ್ಟೋ ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗ ನಗರ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಮೂವರನ್ನ‌ ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು 14.5 ಕೆ.ಜಿ ಗಂಧವನ್ನ ವಶಕ್ಕೆ ಪಡೆಯಲಾಗಿದೆ.  ತುಂಗ ನಗರ ಠಾಣೆಯ ಪಿಐ ಮಂಜುನಾಥ್  ರವರ ಮೇಲ್ವಿಚಾರಣೆಯಲ್ಲಿ ನಡೆದ ದಾಳಿಯಲ್ಲಿ ಠಾಣೆಯ ಪಿಎಸ್ಐ ಶಿವಪ್ರಸಾದ್, ಸಿದ್ದಪ್ಪ  ಹಾಗೂ ಸಿಬ್ಬಂಧಿಗಳಾದ …

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More