ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ ಯುವರಾಜ್ ಗೌಡ ಸ್ಪರ್ಧೆ|election
ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ…