ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ ಅಕ್ಟೋಬರ್‌ 2 ರಂದು ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಇದೇ ಅಂಗವಾಗಿ ಇಂದು ಸ್ವಗ್ರಾಮ ಹಿತರಕ್ಷಣಾ ವೇದಿಕೆ ವತಿಯಿಂದ ಹುಂಚ ಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದ ಭಾಗವಾಗಿ ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರ, ಹುಂಚ ಆಸ್ಪತ್ರೆಯ ಮುಂಭಾಗದ ಬಸ್…

Read More

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು ರಿಪ್ಪನ್‌ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ….

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.  ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು…

Read More

Humcha | ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ

ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ಮೂರು…

Read More

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue ಸಾಗರ :  ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್‌ಗೆ ಆದೇಶ ಮಾಡಿದ್ದಾರೆ. ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್‌ನ…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್‌ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…

Read More

ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…

Read More
Exit mobile version