Headlines

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 11/02/24(ಭಾನುವಾರ) ರಂದು ಬೆಳಿಗ್ಗೆ 09-00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

Read More

Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ

ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು. ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು…

Read More
Office

Maecenas ac elementum ante

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 71% ರಷ್ಟು ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿನಿ ಚೈತನ್ಯಾ ಎಂ ಆರ್ 625ಕ್ಕೆ 610 ಅಂಕವನ್ನು ಪಡೆದಿರುತ್ತಾಳೆ.ಸುಹಾಸ್ ಕೆ 625ಕ್ಕೆ 609 ಮತ್ತು ಪ್ರೀತಮ್ ಸಿಂಗ್ 625 ಕ್ಕೆ 590 ಅಂಕ ಪಡೆದಿರುತ್ತಾನೆ 207 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 146 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ——————————————————- ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 92…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ  ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್‌ಪೇಟೆಯ ಸಂತೋಷ್(35)  ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…

Read More

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More