ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ…

Read More

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ.  ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು…

Read More

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ ಶಿವಮೊಗ್ಗ : ಲೋಕಾಯುಕ್ತ ಪೊಲೀಸರು ನಿನ್ನೆ  ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ 3.5 ಲಕ್ಷ ರೂಪಾಯಿ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಲಾದ ಔಷಧಗಳನ್ನು ಪತ್ತೆಹಚ್ಚಿದ್ದಾರೆ.ಇವುಗಳು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು. ಅಲ್ಲದೆ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಔಷಧಿಗಳನ್ನು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು.  ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂ.ಎಚ್. ಮಂಜುನಾಥ್ ಚೌದರಿ…

Read More

ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ|Ripponpet

“ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ’’ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಅರಿವಿಲ್ಲದಂತಾಗಿದೆ :ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್‌ಪೇಟೆ;- ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಹಾಗೂ  ಸಂಸ್ಕಾರ ಇಲ್ಲದಂತಾಗಿದೆ.ಇತ್ತೀಚಿನ ದಿನಗಳಲ್ಲಿ  ನಾಟಕ ರಂಗಕಲೆ ಜಾನಪದ ತತ್ವ ಪದಗಳಿಂದ ನಮ್ಮ ಕಲೆ ಸಂಸ್ಕೃತಿ ಗಳು ಜೀವಂತವಾಗಿ ಉಳಿದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಕ್ಕಳ ರಂಗ ಹಬ್ಬ ಪ್ರೇರಕವೆಂದು ಮಳಲಿಮಠದ ಡಾ.ಗುರುನಾಗಭೂಷಣ…

Read More

ಒಂದು ಕಿಸ್ ಗೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ಒಂದು ಚುಂಬನಕ್ಕೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ ಪ್ರಿ ಸ್ಕೂಲ್​ ನ ಖತರ್ನಾಕ್ ಟೀಚರ್ ಒಬ್ಬಳು ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ.ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More

ಪಂಪ್ ಹೌಸ್ ನಲ್ಲಿ ಪ್ರತ್ಯಕ್ಷವಾದ 13 ಅಡಿ ಉದ್ದದ ಕಿಂಗ್ ಕೋಬ್ರಾ :

ಸುಮಾರು 13 ಅಡಿ ಉದ್ದದ ಅಂದಾಜು 12 ವರ್ಷದ ಕಿಂಗ್ ಕೋಬ್ರಾ ಹಾವು ಪಂಪ್ ಹೌಸ್ ನಲ್ಲಿ ಕಾಣಿಸಿಕೊಂಡಿದ್ದು ಕೆಲಕಾಲ ಆತಂಕ ಉಂಟು ಮಾಡಿತ್ತು. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಿಮ್ಮನೆ ಗಾಲ್ಫ್ ಕ್ಲಬ್ ನಲ್ಲಿ 13 ಅಡಿ‌ ಕಿಂಗ್ ಕೋಬ್ರಾವೊಂದು ಕಾಣಿಸಿಕೊಂಡಿದೆ. ಗಾಲ್ಫ್ ಕ್ಲಬ್ ನ ಪಂಪ್ ಹೌಸ್ ನಲ್ಲಿ ಈ ಕಿಂಗ್ ಕೋಬ್ರಾ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ನೇಕ್ ಕಿರಣ್ ರವರಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳ ಅನುಮತಿ ಮೇರೆಗೆ ಸ್ನೇಕ್ ಕಿರಣ್ ಸೆರೆ ಹಿಡಿದು ಶೆಟ್ಟಿಹಳ್ಳಿ…

Read More