Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌…

Read More

ಈಡೇರಿದ ತೀರ್ಥಹಳ್ಳಿ ಜನತೆಯ ಬಹುದಿನಗಳ ಕನಸು :ಸಚಿವರಾಗಿ ಆರಗ ಜ್ಞಾನೇಂದ್ರ ಇಂದು ಪ್ರಮಾಣ ವಚನ ಸ್ವೀಕಾರ

  ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ದೊರೆತಿದ್ದು ಇಂದು ಮಧ್ಯಾಹ್ನ 2.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವಿಷಯವನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳುವಾಗ ಜ್ಞಾನೇಂದ್ರ ರವರು ತುಂಬಾ ಭಾವುಕರಾಗಿದ್ದರು.ಸಚಿವ ಸ್ಥಾನಕ್ಕಾಗಿ ಯಾವುದೇ ಲಾಭಿ ಮಾಡದ ಜನನಾಯಕನಿಗೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರರವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ…

Read More

ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು

A gynecologist from Anandapur Community Health Centre in Shivamogga has been suspended for allegedly conducting an abortion on a minor without informing the police, despite it being a POCSO case. The action followed a joint inquiry report that found serious lapses, negligence of duty, and irresponsibility, leading the Health and Family Welfare Department to order…

Read More

ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯ – ಸಂಸದ ಬಿ ವೈ ರಾಘವೇಂದ್ರ|press day

ಶಿವಮೊಗ್ಗ : ಪತ್ರಿಕಾ ಮಾಧ್ಯಮ ಯಾವತ್ತೂ ವಿರೋಧ ಪಕ್ಷದಂತೆ ಕೆಲಸ ಮಾಡಬೇಕು. ಹೀಗಾದಲ್ಲಿ ಆಳುವ ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.  ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯವಾಗಿರುತ್ತದೆ. ನಕಾರಾತ್ಮಕ ವರದಿಗಾರಿಕೆ ಮಾಡುವವರನ್ನು ಸಮಾಜ ಒಪ್ಪುವುದಿಲ್ಲ. ಸಮಾಜಮುಖಿಯಾದ ಸಕಾರಾತ್ಮಕ ಪತ್ರಿಕೋದ್ಯಮಕ್ಕೆ…

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ಗೃಹಸಚಿವರ ಸ್ವ ಕ್ಷೇತ್ರದ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು !!!

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರಾದ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಇಂದು ನೆಡೆದಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸಿದ್ದಾರೆ.  ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಬನಂ ಹಾಗೂ ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.  ಬಿಜೆಪಿಯಿಂದ ಜ್ಯೋತಿ ಮೋಹನ್ ಹಾಗೂ ರವೀಶ್ ( ಬಾಬೀ )  ನಾಮಪತ್ರ ಸಲ್ಲಿಸಿದ್ದರು.  ಆಪರೇಷನ್ ಕಮಲದ ಬಗ್ಗೆ ತೀರ್ಥಹಳ್ಳಿಯಲ್ಲಿ ಬಾರಿ ಚರ್ಚೆ ನೆಡೆದಿದ್ದರು ಇಂದು ಸಂದೇಶ್ ಜವಳಿ ಮಾತನಾಡಿ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??

ಬೆಂಗಳೂರಿನ  ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ವಿಜಯದಶಮಿ ಪ್ರಯುಕ್ತ ಸಿದ್ದರಾಮಯ್ಯಗೆ ಶುಭಕೋರಲು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಕೂಡ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅಣ್ಣ-ತಮ್ಮನ ಸಂಧಾನಕ್ಕೆ ಮುಂದಾದರ ಎಂಬ ಪ್ರಶ್ನೆ ಮೂಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ‌, ನನ್ನ‌ ಮಗಳ ಮದುವೆ…

Read More

Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್

Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್ ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರು ಹಾಗೂ ಮರಾಠ ಸಮಾಜದ ಪ್ರಮುಖರಾದ ಸುಂದರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ…

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…

Read More
Exit mobile version