ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ An anonymous baby boy was found abandoned near Mallapur village gate . Police rescued the child and appealed to trace the parents. Contact details inside. ಶಿವಮೊಗ್ಗ, ಜನವರಿ 09:ಭದ್ರಾವತಿ ತಾಲ್ಲೂಕಿನ ಮಲ್ಲಾಪುರ ಗ್ರಾಮದ ಗೇಟ್ ಸಮೀಪ ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿಯ ಮೇರೆಗೆ…

Read More

ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

ರಿಪ್ಪನ್ ಪೇಟೆ :ಭೀಕರ ಅಪಘಾತ , ಮರಕ್ಕೆ ಗುದ್ದಿದ ಮರಳು ತುಂಬಿದ್ದ ಟಿಪ್ಪರ್

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆಲಾಯಿತು. ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.ಚಾಲಕ ಹೊಸನಗರ…

Read More

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. 1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್…

Read More

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ – ಕ ಸಾ ಪ|airport

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು. ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ…

Read More

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More

ಎರಡು ಗುಂಪುಗಳ ನಡುವೆ ಮಾರಾಮಾರಿ – ಐವರಿಗೆ ಚೂರಿ ಇರಿತ : ಮೆಗ್ಗಾನ್ ಗೆ ದಾಖಲು|gang war

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.  ಆಲ್ಕೋಳ ಸಮೀಪ ಇರುವ ವಿಶಾಲ್​ ಮಾರ್ಟ್ ಬಳಿಯಲ್ಲಿ ಎಲ್​ಐಸಿ ಆಫೀಸ್​  ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.  ಈ ಭಾಗದಲ್ಲಿರುವ ಪವನ್​ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ ಕಿರಿಕ್ ಆಗುತ್ತಿತ್ತು. ಈ…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ರಿಯಲ್ ಎಸ್ಟೇಟ್ ವಲಯಕ್ಕೆ ಆಘಾತ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ

Confident Group founder and real estate entrepreneur C.J. Roy was found dead at his Bengaluru office in an apparent suicide. Police suspect pressure following Income Tax raids as a possible reason. ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥಾಪಕ-ಅಧ್ಯಕ್ಷ ಸಿ.ಜೆ. ರಾಯ್ ಅವರು ಶುಕ್ರವಾರ ಸಂಜೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ…

Read More