ಮಂಗನಕಾಯಿಲೆಗೆ ಗ್ರಾಮಪಂಚಾಯಿತಿ ಸದಸ್ಯ ಬಲಿ!!!

ಸಾಗರ :  ತಾಲ್ಲೂಕಿನ ಅರಳಗೋಡಿನಲ್ಲಿ ಮಂಗನ ಕಾಯಿಲೆಗೆ ಅಲ್ಲಿನ ಗ್ರಾಮಪಂಚಾಯ್ತಿ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ. 55 ವರ್ಷದ ರಾಮಸ್ವಾಮಿ ಕರುಮನೆ ಎಂಬುವರು ಮೃತರು. ಕಳೆದ ಎಪ್ರಿಲ್​ 24 ರಂದು ಇವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಜ್ವರ ಇನ್ನೂ ಹೆಚ್ಚಾದ ಕಾರಣ ಹೀಗಾಗಿ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಸ್ವಾಮಿಯವರು ಇಂದು  ಮಧ್ಯಾಹ್ನ ದ  ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Read More

ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….

Read More

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ ಶಿವಮೊಗ್ಗ :   ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು ೪೩ ಪ್ರಕರಣಗಳಲ್ಲಿ ಅಮಾನತುಪಡಿಸಿಕೊಳ್ಳಲಾದ ಅಂದಾಜು ಮೌಲ್ಯ ೨೧,೮೪,೬೬೦ ರೂಗಳ ಒಟ್ಟು ೫೬ ಕೆಜಿ ೭೪೦  ಗ್ರಾಂ ತೂಕದ ಗಾಂಜಾವನ್ನು ಗುರುವಾರ ನಾಶಪಡಿಸಲಾಯಿತು. ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿ ಇಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ ಮಿಥುನ್‌ಕುಮಾರ್ ಸಮ್ಮುಖದಲ್ಲಿ…

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹೊಸನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹೊಸನಗರ : ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಜರಂಗ ದಳ, ಹಿಂದೂ ಕಾರ್ಯಕರ್ತರು ಹಿಂದೂಗಳ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಬಳಿಕ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು. ನಂತರ ಹೊಸನಗರ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದೂ ಗಳ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದರು.. ಈ…

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More

ಊಟ ಮಾಡುತಿದ್ದ ಮಗನಿಗೆ ಚೂರಿ ಇರಿದ ತಂದೆ : ಹೊಸನಗರದಲ್ಲೊಂದು ವಿಚಿತ್ರ ಘಟನೆ

ಹೊಸನಗರ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಹೆಸರಾಂತ ಖಾಸಗಿ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ ಊಟ ಮಾಡುತಿದ್ದ ಮಗನಿಗೆ ಸ್ವತಃ ತಂದೆಯೇ ಏಕಾಏಕಿ ಬಂದು ಚೂರಿ‌ ಇರಿದಿರುವ ಘಟನೆ ನಡೆದಿದೆ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗಾದಲ್ಲಿ ವಾಸ್ತವ್ಯ ಹೊಂದಿರುವ ಗೊರಗೋಡಿನ ಜಿ.ಆರ್ ತೀರ್ಥೇಶ್ ರವರು ಊಟ ಮಾಡುವ ವೇಳೆ ಏಕಾಏಕಿ ಹೋಟೆಲ್‌ಗೆ ಬಂದ ಅವರ ತಂದೆ ಸಂಕ್ಲಾಪುರ ರಾಜಪ್ಪ ಗೌಡ ಎಂಬುವವರು ಊಟ ಮಾಡುತ್ತಿದ್ದ ತೀರ್ಥೇಶ್ ಎಂಬುವವರಿಗೆ ಚಾಕುವಿನಿಂದ ಇರಿದಿದ್ದು ತೀರ್ಥೇಶ್ ರವರ ಬೆನ್ನು ಕೈ ಹಾಗೂ ಕಿಬ್ಬೊಟ್ಟೆಗೆ…

Read More