Headlines

ಈ ಬಾರಿಯ ಚುನಾವಣೆಯಲ್ಲಿ ಗೆಲುವು ನನ್ನದೇ : ಗೋಪಾಲಕೃಷ್ಣ ಬೇಳೂರು|beluru

ರಿಪ್ಪನ್‌ಪೇಟೆ :  ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು  ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನ  ಹಾಗೂ ರಿಪ್ಪನ್‌ಪೇಟೆಯ ಗುಡ್‌ಶಫರ್ಡ್  ಚರ್ಚ್ ಗೆ ಇಂದು ಬೆಳಗ್ಗೆ ಭೇಟಿ ನೀಡಿ ಧರ್ಮ ಗುರುಗಳ ದರ್ಶನಾಶೀರ್ವಾದ ಪಡೆದರು. ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ರೇಣುಕಾನಂದ ಸ್ವಾಮೀಜಿ ಅಭ್ಯರ್ಥಿ ಗೋಪಾಲಕೃಷ್ಣರವರಿಗೆ ಶುಭಹಾರೈಸಿ ತಾವು ಜನರ ಸಂಕಷ್ಟವನ್ನು ಪರಿಹರಿಸುವ ಮೂಲಕ ಮತದಾರರಲ್ಲಿ ಪ್ರೀತಿ ವಿಶ್ವಾಸಗಳಿಸಿ ನಿಮಗೆ ಮುಂದೆ ಒಳ್ಳಯ ಭವಿಷ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು….

Read More

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…

Read More

ಮಾಸ್ತಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ|accident

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಲಕ್ಷ್ಮಿ ನರಸಿಂಹ ದೇವಸ್ಥಾನದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಲಕ್ಷ್ಮಿನರಸಿಂಹ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ ಅಪಘಾತದಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ 108 ಆ್ಯಂಬುಲೆನ್ಸ್…

Read More

ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ

ರಿಪ್ಪನ್‌ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ. ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ…

Read More

ಮನೆಯ ಕೊಟ್ಟಿಗೆಯಲ್ಲಿ ಅಡಗಿ‌ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard

ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.  ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.  ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ.  ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ.  ಕಾರ್ಯಾಚರಣೆಯಲ್ಲಿ…

Read More

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ|accident

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಿರೇಜೇನಿ ಗ್ರಾಮದಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ‌ರುವ ಘಟನೆ ನಡೆದಿದೆ. ಹೊಸನಗರದಿಂದ ರಿಪ್ಪನ್‌ಪೇಟೆಗೆ ತೆರಳುತಿದ್ದ ಭಾಗ್ಯಲಕ್ಷ್ಮಿ ಬಸ್ ಹಾಗೂ ರಿಪ್ಪನ್‌ಪೇಟೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ ಕಾರು ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಯಾವುದೇ ಗಂಭೀರ ಗಾಯಗಳಾಗಿಲ್ಲ ಎನ್ನಲಾಗುತಿದ್ದು ಹೆಚ್ಚಿನ…

Read More

ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|

ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…

Read More

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಸ್ಪತ್ರೆ ಎದುರಲ್ಲಿ ಬಿಸಾಡಿ ಹೋದ ಪತಿರಾಯ|Assault

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪದ  ಕೈನಲ್ಲಿ ಎಂಬ ಗ್ರಾಮದ ಮುರುಳಿ ಎಂಬಾತ ತನ್ನ ಪತ್ನಿ ಮೇಲೆ ಹಲ್ಲೆ ನೆಡೆಸಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯ ಬಳಿ ಬಿಸಾಕಿ ಹೋದ ಅಮಾನವೀಯ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಬೆಂಗಳೂರು ಮೂಲದ ಮುರುಳಿ ಕೈನಲ್ಲಿಯ ಮಹಿಳೆಯೊಬ್ಬರನ್ನು ಮದುವೆಯಾಗಿದ್ದನು. ನಂತರ ಇಲ್ಲೇ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಆತ ತನ್ನ ಪತ್ನಿಯ ಮೇಲೆ ಭೀಕರ ರೀತಿಯಲ್ಲಿ ಹಲ್ಲೆ ನೆಡೆಸಿ ಆಸ್ಪತ್ರೆ ಬಳಿ ಬಿಸಾಕಿ ಹೋಗಿದ್ದಾನೆ. ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಭಾರಿ ನಷ್ಟ|fire

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ರೈತರೊಬ್ಬರ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಭಾರಿ ನಷ್ಟವಾಗಿರುವ ಘಟನೆ ನಡೆದಿದೆ. ಚಂದಾಳದಿಂಬ ಸಮೀಪದ ಅಮಟೆಕೊಪ್ಪ ಗ್ರಾಮದ ಲಿಂಗಮೂರ್ತಿ ಗೌಡ ರವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಶೇಖರಿಸಿಟ್ಟಿದ್ದ ಹಳೆಯ ನಾಟ ಮತ್ತು ಹುಲ್ಲು ಪಿಂಡಿಗಳು ಬೆಂಕಿಗೆ ಅಹುತಿಯಾಗಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಕಾರ್ಯಾಚರಣೆಯಲ್ಲಿ…

Read More

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ ರಿಪ್ಪನ್ ಪೇಟೆ  : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ…

Read More