ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್‌ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…

Read More

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

ಚಂದ್ರಯಾನ -3 ಯಶಸ್ವಿ – ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ‌ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್‌ನ್ನು ಒಡಲಲ್ಲಿ ಹೊತ್ತ ವಿಕ್ರಮ್‌ ಲ್ಯಾಂಡರ್‌ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ! Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway. ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು…

Read More

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…

Read More

ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|

ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…

Read More

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ ರಿಪ್ಪನ್ ಪೇಟೆ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮಂತ್ರಿ ಹರತಾಳು ಹಾಲಪ್ಪರವರ 63ನೇ ಹುಟ್ಟು ಹಬ್ಬವನ್ನು  ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಕರ್ತರು ಹಾಗೂ ಹರತಾಳು ಹಾಲಪ್ಪರ ಅಭಿಮಾನಿಗಳು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಸರ್ವ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ  ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಅಂಗವಾಗಿ  ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು, ಸಂಜೆ ಹಿಂದೂ ಮಹಾಸಭಾ ವೇದಿಕೆಯಲ್ಲಿ ನಡೆದ ಹುಟ್ಟು ಹಬ್ಬದ ಸಮಾರಂಭದಲ್ಲಿ  ಪೌರ…

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More
Exit mobile version