ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ
ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…