ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…

Read More

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಪ್ಪಳ್ಳಿ ಸಮೀಪದ ಗಿಣಿಯ ಎಂಬ ಗ್ರಾಮದ ಗುರುಮೂರ್ತಿ ಭಟ್ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುವಿನ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮನೆಯಲ್ಲಿ ದಾಸ್ತಾನಿಟ್ಟಿದ್ದ 10 ಮೂಟೆ ಅಡಿಕೆ, 10 ಮೂಟೆ ಕಾಳುಮೆಣಸು,ಹಾಗೂ ಬೈಕ್, ಅಡಿಕೆ ಮಿಷನ್ ಸೇರಿ…

Read More

ರೋಹಿತ್ ಚಕ್ರತೀರ್ಥ ಕುವೆಂಪು ಜನ್ಮಸ್ಥಳಕ್ಕೆ ಕಾಲಿಡಬಾರದು – ನೆಂಪೆ ದೇವರಾಜ್ : ಚಕ್ರತೀರ್ಥ ವಿರುದ್ದ ಪ್ರಗತಿಪರ ಚಿಂತಕರಿಂದ ಗೋಬ್ಯಾಕ್ ಅಭಿಯಾನ|go back rohith

ತೀರ್ಥಹಳ್ಳಿ : ರಾಷ್ಟ್ರ ಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಪಠ್ಯ ಪುಸ್ತಕ ವಿಚಾರದಲ್ಲಿ ಪ್ರತಿಭಟನೆಯಾಗುವಂತೆ ಮಾಡಿದ ಮತಾಂಧ ಅಂದರು ತಪ್ಪಿಲ್ಲ ಅಂತಹ ಕೆಲಸ ಮಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ತೀರ್ಥಹಳ್ಳಿಗೆ ಕರೆಸಿ ಕಾರ್ಯಕ್ರಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದೊಂದು ಬಿಜೆಪಿ ಪ್ರಯೋಜಿತ ಕಾರ್ಯಕ್ರಮ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಹೆಗ್ಡೆ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಡಿ.28 ಕ್ಕೆ ರೋಹಿತ್ ಚಕ್ರತೀರ್ಥ…

Read More
Office meeting

Inventore qui velit in

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್ ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್…

Read More