Headlines

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ Forest officials in Hosanagara Taluk busted an illegal wildlife hunting operation in Haratalu reserve forest, arresting one accused and seizing 45 live country bombs along with a two-wheeler, while two suspects remain absconding. ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ A lorry carrying arecanut worth ₹1.5 crore from Shivamogga to Bengaluru goes missing as driver and accomplice allegedly abscond with the load; police investigation underway. ಶಿವಮೊಗ್ಗ: ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹1.50 ಕೋಟಿ ಮೌಲ್ಯದ ಅಡಿಕೆಯನ್ನು ಚಾಲಕ ಹಾಗೂ ಆತನ ಸಹಚರರು ಲಪಟಾಯಿಸಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮ್ಯಾಮ್‌ಕೋಸ್‌ನಿಂದ ಬೆಂಗಳೂರಿನ ಯಶವಂತಪುರಕ್ಕೆ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ|gkb

ಶಿವಮೊಗ್ಗ ಲೋಕಸಭಾ ಚುನಾಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಗಲು ನಿರ್ಧರಿಸಿದ್ದೇನೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ.ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ.ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ…

Read More

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ | Kagodu thimmappa

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ – ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಉರೂಸ್ ಆಚರಣೆಗೆ ಒಮ್ಮತದ ನಿರ್ಧಾರ The historic Nagar Dargah (Hosanagar) will host its 52nd Urus from May 1-4, 2026. Forgetting previous differences, the united community prepares for a grand Sandal procession and massive public feeding (Annasantarpana). Read full details.” ​ಹೊಸನಗರ :…

Read More