ಅಕ್ರಮ ಮರಳು ಸಾಗಾಣಿಕೆ – 3 ಟಿಪ್ಪರ್ ಲಾರಿ ವಶ|
ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ. ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ.. ಘಟನೆ 1: ಸಾಗರ ಗ್ರಾಮಾಂತರ ಯಲಗಳಲೆಯ ಬಿಕೆ…


