ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು!

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು! ಸಾಗರ: ಸಾಗರ ನಗರದಲ್ಲಿ ಗೋ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ನವೆಂಬರ್ 7ರ ಮಧ್ಯರಾತ್ರಿ ಐಷಾರಾಮಿ ಕಾರಿನಲ್ಲಿ ಹಸುವನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಸಾಗರದ ಅಣಲೆಕೊಪ್ಪ ಟ್ಯಾಕ್ಸ್ ಆಫೀಸ್ ರಸ್ತೆಯ ಪಾರ್ಕ್‌ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಹಾಗೂ ದೂರು ನಂಬ‌ರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಫಾರ್ಚುನ‌ರ್ ಕಾರಿನಲ್ಲಿ…

Read More

HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ

Collision between bike and scooty – Young woman seriously injured, biker flees HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ Collision between bike and scooty – Young woman seriously injured, biker flees Collision between bike and scooty – Young woman seriously injured, biker flees ರಿಪ್ಪನ್ ಪೇಟೆ…

Read More

RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ ರಿಪ್ಪನ್ ಪೇಟೆ  : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ – ಓರ್ವ ವಶಕ್ಕೆ|Assault on doctor

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಯ ಕಡೆಯವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ ವ್ಯಕ್ತಿ ಮಮ್ತಕೀಮ್ ಎಂಬಾತನನ್ನು ದೊಡ್ಡಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಆಯನೂರಿನ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಶೀದ್ (65) ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉನ್ನತ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.ನಂತರ ಅವರನ್ನು ಮತ್ತೆ ಮೆಗ್ಗಾನ್ ಗೆ ದಾಖಲಿಸಿದ್ದರು ಆದರೆ ಭಾನುವಾರ ರಾತ್ರಿ ಅಬ್ದುಲ್ ರಶೀದ್…

Read More

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ A college student was arrested after police found him behaving suspiciously under the influence of cannabis. Medical tests confirmed drug consumption, and a case has been registered. ಶಿವಮೊಗ್ಗ: ನಗರದಲ್ಲಿನ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಾತ್ರಿ ಗಸ್ತು ತಿರುಗುತ್ತಿದ್ದ…

Read More

ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ರಿಪ್ಪನ್ ಪೇಟೆ: ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು.  ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌ ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ…

Read More

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Four persons, including a youth who married and sexually assaulted a minor girl, have been sentenced to 20 years rigorous imprisonment by a Shivamogga court under the POCSO Act and Child Marriage Prohibition Act. ಶಿವಮೊಗ್ಗ, ಜೂನ್ 21: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ…

Read More
Exit mobile version