Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ. ಈ…

Read More

ರೈತ ಪರ ಹೋರಾಟಗಾರ ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂಧರ್ಭದಲ್ಲಿ ಮೃತರ ಪತ್ನಿ ಪಿತಾಂಬರಮ್ಮ ಹಾಗೂ ಪುತ್ರರಾದ ಕಗ್ಗಲಿ ಲಿಂಗಪ್ಪ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಕಾಂಗ್ರೆಸ್ ರಿಪ್ಪನ್…

Read More

Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್

ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು  ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ  ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…

Read More

ಜಿಪಂ ಟಿಕೇಟ್ ಸಿಗದೇ ವೀರೇಶ್ ಆಲುವಳ್ಳಿ ರಾಜಕೀಯ ಅಲೆಮಾರಿಯಾಗುವ ದಿನ ದೂರವಿಲ್ಲ : ಉಮಾಕರ್ ಕಾನುಗೋಡು

ರಿಪ್ಪನ್‌ಪೇಟೆ : ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿರುದ್ದ ನಾಲಗೆ ಹರಿಯಬಿಟ್ಟಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಕಾನುಗೋಡು ಹೇಳಿದ್ದಾರೆ. ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ…

Read More

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ|TTH

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಸಾಲ ಬಾಧೆಯಿಂದ ಬೇಸತ್ತು ಮಹಿಳೆಯೊಬ್ಬಳು ತುಂಗಾ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆಯಿಂದ ಹಾರಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಲದ ಕಿರಿಕಿರಿ ತಾಳಲಾರದೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯ ಕೋಡಿಗೆಹಳ್ಳಿ ಮೂಲದ ಲತಾಮಣಿ(44) ಮೃತ ಮಹಿಳೆಯಾಗಿದ್ದಾಳೆ. ಸ್ಥಳದಲ್ಲಿ ಲತಾಮಣಿ ಡೆತ್ ನೋಟ್ ಮತ್ತು ಕೆಲ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ಆಧಾರ್ ಕಾರ್ಡ್,…

Read More

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ Marymatha High School in Ripponpet records 95% SSLC results, with Siri N securing first rank by scoring 96% (599/625). ರಿಪ್ಪನ್ ಪೇಟೆ: ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ…

Read More

ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ

ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್…

Read More

“ಖೇಲೋ ಇಂಡಿಯಾ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ರಿಪ್ಪನ್‌ಪೇಟೆ ಮೂಲದ ಯುವ ಪ್ರತಿಭೆ ಭೂಮಿಕಾ|khelo india

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಜೀರಿಗೆಮನೆ ಗ್ರಾಮದ ಯುವ ಪ್ರತಿಭೆಯೊಂದು 2023 ನೇ ಸಾಲಿನ “ಖೇಲೋ ಇಂಡಿಯಾ ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾಳೆ. ಹೌದು ಮಧ್ಯಪ್ರದೇಶ ರಾಜ್ಯದ ಭೋಫಾಲ್ ನಲ್ಲಿ ಜನವರಿ 30 ರಿಂದ ಫೆ 11 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಜೀರಿಗೆಮನೆ ಗ್ರಾಮದ ನಾಗರಾಜ್ ಮತ್ತು ಜಯಮ್ಮ ದಂಪತಿಗಳ ಪುತ್ರಿ ಭೂಮಿಕಾ‌…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು

Driver loses control, car overturns into lake: Two dead ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು, ಇಬ್ಬರು ಪಾರು At around 3.20 in the morning, four people were travelling in an Eco car when the driver lost control near the Kanekoppa-Hosur road junction and the car overturned into a roadside lake. ಸೊರಬ : ಚಾಲಕನ…

Read More

ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು

ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…

Read More