Ripponpete | ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ

ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ ರಿಪ್ಪನ್‌ಪೇಟೆ;-ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರ ಜಾನಪದ ಹಾಡಿನ ಮೂಲಕ ಕಲಾವಿದರ ತಂಡ ಮತಯಾಚನೆಯನ್ನು ನಡೆಸುತ್ತಾ ಮತದಾರರ ಮನವೊಲಿಸುತ್ತಿರುವುದು ವಿಶೇಷವಾಗಿದೆ. ಇಲ್ಲಿನ ವಿನಾಯಕ ವೃತ್ತದಲ್ಲಿ ಶಿವಮೊಗ್ಗದ ಕಲಾವಿದರ ತಂಡ ಇಂದು ಬಿಸಿಲಿನಲ್ಲಿಯೇ ಪಿಕ್‌ಆಪ್ ವಾಹನದ ಮೇಲೆ ನಿಂತು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರವಾದ ಜಾನಪದ ಹಾಡು ಹಾಡುವುದರೊಂದಿಗೆ ಕ್ರಮಸಂಖ್ಯೆ 8 ಕ್ಕೆ ಮತಹಾಕುವಂತೆ ಹಾಡು ಹಾಡಿ ಮತದಾರರನ್ನು ಸೆಳೆಯುತ್ತಿದ್ದು…

Read More

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದ ಶಾಲಾ ಯುವ ಸಂಸತ್ ಚುನಾವಣೆ

ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಯುವ ಸಂಸತ್ ಚುನಾವಣೆಯನ್ನು ವಿಭಿನ್ನವಾಗಿ ರಿಪ್ಪನ್ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೊದಲ ಆರೋಪಿಯಾಗಬೇಕು : ಸುಂದರೇಶ್ ಆಗ್ರಹ

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಶವದ ಮೆರವಣಿಗೆ ದಿನ ನಡೆದ ಗಲಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಎ 1 ಆರೋಪಿ ಮಾಡಿ ಅವರ ಪ್ರಕರಣದ ಕೇಸ್​ ದಾಖಲಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ​ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಆಗ್ರಹಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರ್ಷ ಕೊಲೆ ಬಳಿಕ ನಡೆದ ಗಲಭೆಗೆ ನೇರವಾಗಿ ಸಚಿವ ಈಶ್ವರಪ್ಪ ಅವರೇ ಹೊಣೆ. ಹಾಗಾಗಿ…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ರಿಪ್ಪನ್‌ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot

ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್‌ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್‌ಕಾರ್ಪ್‌ನ ವ್ಯಾಪಾರ ಸಾಲಗಳೊಂದಿಗೆ…

Read More

ಪೌಡರ್ ಮಾರಾಟದ ನೆಪದಲ್ಲಿ ಮಹಿಳೆಯ ಚಿನ್ನಾಭರಣ ಕಳ್ಳತನ; ಚಿನ್ನ ಪಳಪಳ ಮಾಡುತ್ತೇವೆಂದು ನಂಬಿಸಿ ಖದೀಮರು ಪರಾರಿ

A gold theft incident was reported in Chennakoppa village of Sagara taluk where fraudsters posed as powder sellers. A case has been registered at Anandapur Police Station. ಸಾಗರ: ತಾಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ಪೌಡರ್ ಮಾರಾಟಕ್ಕೆ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಚಿನ್ನಾಭರಣವನ್ನು ಮೋಸದಿಂದ ಕದ್ದೊಯ್ದ ಘಟನೆ ನಡೆದಿದೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ನಿವಾಸಿ ರತ್ನಾವತಿ ಅವರ ಮನೆ ಬಾಗಿಲಿಗೆ…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಎಳ್ಳಮವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ರಾಮತೀರ್ಥದಲ್ಲಿ ಮಿಂದೆದ್ದ ಭಕ್ತ ಸಮೂಹ

ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ  ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು. ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More
Exit mobile version