Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…

Read More

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits. ರಿಪ್ಪನ್‌ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್‌ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ…

Read More

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್  ಹೊಸನಗರ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ಹಾಲಗದ್ದೆ ಉಮೇಶ್ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ ಸದಸ್ಯ, ಒಕ್ಕಲಿಗೆ ಸಂಘದ ನಿರ್ದೇಶಕ ಹಾಲಗದ್ದೆ ಉಮೇಶ್‌ ಕಾಂಗ್ರೆಸ್ ಪಕ್ಷ ತೊರೆದು…

Read More

ಶಿವಮೊಗ್ಗಕ್ಕೂ ಕಾಲಿಟ್ಟ ಹಿಜಾಬ್​ ವಿವಾದ: ಕೇಸರಿ ಶಾಲು ಧರಿಸಿ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

 ಶಿವಮೊಗ್ಗಕ್ಕೂ ಹಿಜಾಬ್ ಹಾಗೂ ಕೇಸರಿ ಶಾಲು​ ವಿವಾದ ಕಾಲಿಟ್ಟಿದ್ದು, ಇಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್​​ಗೆ ಅವಕಾಶ ನೀಡದಂತೆ, ಹಾಗೂ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳ ಹೊರಗಿಡುವಂತೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸಲು ಕಾಲೇಜಿನ ಪ್ರಾಂಶುಪಾಲರು ಪ್ರಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿಳು ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಹ್ಯಾದ್ರಿ ವಾಣಿಜ್ಯ…

Read More

ರಿಪ್ಪನ್‌ಪೇಟೆ ಸೇರಿದಂತೆ ಹಲವು ಗ್ರಾಮ ಪಂಚಾಯತಿಗಳ ಮೀಸಲಾತಿ ಪಟ್ಟಿ ಪ್ರಕಟ – ಯಾವ ವಾರ್ಡ್ ಯಾವ ಮೀಸಲಾತಿ? ಸಂಪೂರ್ಣ ಮಾಹಿತಿ

ರಿಪ್ಪನ್‌ಪೇಟೆ ಸೇರಿದಂತೆ ಹಲವು ಗ್ರಾಮ ಪಂಚಾಯತಿಗಳ ಮೀಸಲಾತಿ ಪಟ್ಟಿ ಪ್ರಕಟ – ಯಾವ ವಾರ್ಡ್ ಯಾವ ಮೀಸಲಾತಿ? ಸಂಪೂರ್ಣ ಮಾಹಿತಿ The district administration has officially released the ward-wise reservation list for Gram Panchayat elections in Hosanagara taluk. Check the complete reservation details for Ripponpet, Belur, Arasalu, Kenchanala, Balur, Amrutha, Heddaripura, Humcha and Chikkajeni Gram Panchayats. ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು…

Read More
Exit mobile version