ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read More

ರೈಲಿಗೆ ತಲೆವೊಡ್ಡಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ|train

ಶಿವಮೊಗ್ಗ : ಇಲ್ಲಿನ ವಿನೋಬ ನಗರದ  2ನೇ ಹಂತದ ಡೆಡ್ ಎಂಡ್‌ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್‌ (70)  ಮೃತ ದುರ್ದೈವಿ. ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ಫಿಸಿಕಲ್ ಡೈರೆಕ್ಟರ್ ಆಗಿದ್ದ ವಿಶ್ವನಾಥ್ ಅವರು 2013 ರಲ್ಲಿ ಉಪನ್ಯಾಸಕ ಹುದ್ದೆಯಿಂದ ನಿವೃತ್ತರಾಗಿದ್ದರು. ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವನಾಥ್ ಅವರು ಬೆಂಗಳೂರಿನ ಮಗನ ಮನೆಯಿಂದ ಮೊನ್ನೆ ವಾಪಸ್ಸಾಗಿದ್ದರು. ನಂತರ ಸಹೋದರಿಯೊಂದಿಗೆ ಬೇಸರದಿಂದ ಮಾತನಾಡಿದ್ದರು ಎನ್ನಲಾಗಿದೆ….

Read More

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More

ಆತ್ಮೀಯ ಎಸ್ ಪಿ ಸರ್…. ನನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ – ಯುವಕನೊಬ್ಬ ಶಿವಮೊಗ್ಗದ ಎಸ್ ಪಿ ಗೆ ಬರೆದ ಪತ್ರ ವೈರಲ್|SP

ಜೀವನದಲ್ಲಿ ಮದುವೆ ಎನ್ನುವುದು ಒಂದು ಅತ್ಯಮೂಲ್ಯ ಘಟ್ಟ,ಸಾಮಾನ್ಯವಾಗಿ ವಧು ಬೇಕಾದರೆ ಮದುವೆ ಬ್ರೋಕರ್ ಬಳಿಯೋ, ಶಾದಿ ಡಾಟ್ ಕಾಂ  ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಕೊಡಬಹುದು,ಇನ್ನೂ ಮುಂದುವರೆದು ವಧೂವರರ ಸಮಾವೇಶಗಳಿಗೆ ಹೋಗಬಹುದು. ಆದರೆ ಇಲ್ಲೊಬ್ಬ ಭೂಪ ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ(SP)ಗೆ ಪತ್ರವನ್ನು ಬರೆದು ವಧು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಅದೂ ಗೊಲ್ಲ ಜಾತಿಯ ಹುಡುಗಿಯೇ ಬೇಕೆಂದು ಕೂಡ ಕಂಡಿಷನ್‌ ಕೂಡ ಹಾಕಿದ್ದಾನೆ. ನ.10 ರಂದು ಭದ್ರಾವತಿ ನಿವಾಸಿ ಪ್ರವೀಣ್ ಎಂಬಾತ ಎಸ್ಪಿ ಕಚೇರಿಯ ಟಪಾಲ್ ಸೆಕ್ಷನ್…

Read More

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು  ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…

Read More

ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read More