ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara
ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ…