Headlines

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read More

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ರಿಪ್ಪನ್ ಪೇಟೆಯಲ್ಲಿ ಇದೇ 27 ಕ್ಕೆ ಅದ್ದೂರಿ ಕನ್ನಡ ರಾಜ್ಯೋತ್ಸವ : ಪದ್ಮಶ್ರಿ ಪುರಸ್ಕೃತ ಹರೇಕಾಳ ಹಾಜಬ್ಬ ಹಾಗೂ ಮಂಜಮ್ಮ ಜೋಗತಿಗೆ ಸನ್ಮಾನ ಕಾರ್ಯಕ್ರಮ

ರಿಪ್ಪನ್ ಪೇಟೆ : ನವೆಂಬರ್ 27 ರ ಶನಿವಾರ ರಿಪ್ಪನ್ ಪೇಟೆಯಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ದಿಂದ  ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆರ್ ಎ ಚಾಬುಸಾಬ್ ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು. ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯ ಕುವೆಂಪು ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವಂಬರ್ 27 ರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…

Read More

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ! Four members of a family, including a pregnant woman, were injured in a deadly weapon attack following a dispute over a gold chain in Shivamogga’s Rajiv Gandhi Colony. The victims are undergoing treatment at McGann Hospital. ಶಿವಮೊಗ್ಗ, ಜೂನ್ 26: ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ…

Read More

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…

Read More

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ|Rpet news

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ರಿಪ್ಪನ್‌ಪೇಟೆ : ಹೆದ್ದಾರಿಪುರದಲ್ಲಿ ಬುಧವಾರ ನಡೆದ ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಕರ ಹಾಗೂ ಬಾಲಕಿಯರ ಖೋಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ಪ್ರಥಮ,ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರೆ,ಥ್ರೋ ಬಾಲ್ ನಲ್ಲಿ ಬಾಲಕರ ತಂಡ…

Read More

ತ್ಯಾಗರ್ತಿ ಬಳಿ ಭೀಕರ ರಸ್ತೆ ಅಪಘಾತ – ಸಾಗರ ನಗರಸಭೆ ಮಾಜಿ ಅಧ್ಯಕ್ಷ ಸೇರಿದಂತೆ ಮೂವರಿಗೆ ಗಂಭೀರ ಗಾಯ|Accident

ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದಲ್ಲಿ ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂರು ಜನರಿಗೆ ಗಂಭೀರ ಗಾಯಾಗಳಾಗಿರುವ ಘಟನೆ ನಡೆದಿದೆ. ತ್ಯಾಗರ್ತಿ ಸಮೀಪದ ಅಬಸೆ ಬಳಿಯಲ್ಲಿ ಮಾರುತಿ ಓಮಿನಿ ಕಾರಿನಲ್ಲಿ ಮೂರು ಜನರು ಸಂಚರಿಸುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸಾಗರ ನಗರಸಭೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.ತ್ಯಾಗರ್ತಿ ಯಿಂದ ಸಾಗರ ಕಡೆಗೆ ತೆರಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು,…

Read More

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ವಶಕ್ಕೆ|sandmafia

ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹರತಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More
Exit mobile version