ರೈತನ ಹೊಟ್ಟೆಗೆ ತಿವಿದ ಕಾಡುಕೋಣ..!!! ಚಿಂತಾಜನಕ ಸ್ಥಿತಿಯಲ್ಲಿರುವ ರೈತ ಮಣಿಪಾಲ್ ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಅರಣ್ಯ ವಲಯದ  ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಬಳಿಯ ಅಸಿಮನೆಯಲ್ಲಿ ಕಾಡುಕೋಣವೊಂದು ರೈತರೊಬ್ಬರಿಗೆ ತಿವಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ. ಅಸಿಮನೆ ರಾಘವೇಂದ್ರ ಭಟ್ ಎಂಬುವರ ತೋಟಕ್ಕೆ ಬಂದಿದ್ದ ಕಾಡು ಕೋಣಗಳನ್ನು ರಾಘವೇಂದ್ರ ಭಟ್ ಮತ್ತು ಅವರ ಪತ್ನಿ ತೋಟದಿಂದ ಬೆರೆಸಲು ಹೋಗಿದ್ದಾಗ ಏಕಾಏಕಿ ಹೊಟ್ಟೆಗೆ ಇರಿದಿದೆ. ಗಂಭೀರ ಗಾಯಗೊಂಡ ರಾಘವೇಂದ್ರ ಭಟ್ ಅವರನ್ನು ಆಗುಂಬೆ ಭಾಗದ ಪ್ರಮುಖ ನಾಯಕ ಹಸಿರುಮನೆ ನಂದನ್ ಮತ್ತು ಸ್ನೇಹಿತರು ತಮ್ಮ…

Read More

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

ಪಡುಬಿದ್ರೆಯಲ್ಲಿ ರಸ್ತೆ ಅಪಘಾತ – ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಅಕ್ಬರ್ ಬಾಷಾ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತ್ಯು|accident

ತೀರ್ಥಹಳ್ಳಿ : ಮಂಗಳೂರು ಜಿಲ್ಲೆಯ ಮೂಲ್ಕಿ ಪಟ್ಟಣದ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎಲೆಕ್ಟ್ರಿಷಿಯನ್ ಅಕ್ಬರ್ ಭಾಷ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು,…

Read More

ಬಡವರ ಕಣ್ಣೀರು ತಾಲೂಕ್ ಆಡಳಿತಕ್ಕೆ ಕಾಣಿಸುತ್ತಿಲ್ಲವೇ .???? : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ತಾಲೂಕಿನ ತಹಶೀಲ್ದಾರರು ಬಿಬಿಎಂಪಿ ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದವರು ಈಗ ಹಳ್ಳಿಗೆ ಬಂದಿದ್ದಾರೆ, ಮಳೆಗಾಲದಲ್ಲಿ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅರಿವು ಅವರಿಗೆ ಹೆಚ್ಚು ತಿಳಿದಂತೆ ಇಲ್ಲ.ಕೊನೆ ಪಕ್ಷ ಬೇರೆಯವರ ಬಳಿ ಕೇಳಿ ತಿಳಿದುಕೊಂಡು ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ತಾಲೂಕು ಆಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಬೆಟ್ಟಮಕ್ಕಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…

Read More

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ

Digital documentary system at Bangar Dham: Minister Madhu Bangarappa announces ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ Digital documentary system at Bangar Dham: Minister Madhu Bangarappa announces ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ 14ನೇ ಪುಣ್ಯಸ್ಮರಣೆ; ಅಭಿಮಾನಿಗಳಿಂದ ಭಾವಪೂರ್ಣ ಗೌರವ Digital documentary system at Bangar Dham: Minister Madhu Bangarappa announces ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಜೀವನಗಾಥೆ, ರಾಜಕೀಯ…

Read More

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…

Read More