ಶ್ರೀಕ್ಷೇತ್ರ ಹೊಂಬುಜಾ ಮಠದಲ್ಲಿ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಶಿಬಿರ|hombuja

ರಿಪ್ಪನ್‌ಪೇಟೆ : ಸಮೀಪದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವೊಂದನ್ನು ಹೊಂಬುಜ ಮಠದ ವತಿಯಿಂದ ಆಯೋಜಿಸಲಾಗಿತ್ತು. ಕೆಲವೊಂದು ಕಾರಣಗಳಿಂದ ಕೈ ಮತ್ತು ಕಾಲು ಕಳೆದುಕೊಂಡ 72 ವಿಕಲಚೇತನರಿಗೆ ಕೈ ಮತ್ತು ಕಾಲು ಉಚಿತವಾಗಿ ಜೋಡಿಸುವ ಕಾರ್ಯಕ್ರಮದಲ್ಲಿ ಕಣ್ಣಂಚನ್ನು ತೇವಗೊಳಿಸುವಂತಹ ಕೆಲವೊಂದು ಘಟನೆಗಳು ನಡೆದವು. ಹನ್ನೊಂದು ವರ್ಷದ ವಿಕಲಚೇತನ ಬಾಲಕ ಅಪಘಾತದಲ್ಲಿ ಎರಡು ವರ್ಷದ ಹಿಂದೆ ಕಾಲು ಕಳೆದುಕೊಂಡು ತನ್ನ ಬಾಳಿನಲ್ಲಿನ ಇನ್ನು ನಡೆಯಲು ಸಾಧ್ಯವೇ ಇಲ್ಲವೆನೋ ಎಂಬ ಮನಸ್ಥಿತಿಯಲ್ಲಿದ್ದ… ಆ ಬಾಲಕನಿಗೆ ಕಾಲು ಜೋಡಿಸುತ್ತಲೇ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ A 28-year-old man from Shikaripura died after consuming poison at Shivamogga KSRTC bus stand, allegedly following assault and humiliation by his girlfriend and her family. Police have registered a case against five ಶಿವಮೊಗ್ಗ: ಪ್ರೀತಿ ಸಂಬಂಧದ ವಿಚಾರದಲ್ಲಿ ಹಲ್ಲೆ ಹಾಗೂ ಅವಮಾನಕ್ಕೊಳಗಾದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|viral

ತೀರ್ಥಹಳ್ಳಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್​ ಆಗಿ ಕೇಸ್​ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.  ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ  ಕೇಸ್​ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು….

Read More

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಆನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ  ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ ಹೋಮ’ಇನ್ನಿತರ ಪೂಜಾ ಕೈಂಕರ್ಯಗಳು ಸಂಭ್ರಮಾಚರಣೆಯೊಂದಿಗೆ ಸಂಪನ್ನಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಗುರುರಾಜ ಭಟ್ ಇವರ ನೇತೃತ್ವದಲ್ಲಿ ನಿತ್ಯ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಪಾರಾಯಣ ಮತ್ತು ವಿಶೇಷ ಪೂಜಾ ಕಾರ್ಯಗಳು ನಡೆದು ವಿಜಯ ದಶಮಿಯಂದು ಲೋಕಕಲ್ಯಾಣಾರ್ಥವಾಗಿ “ಚಂಡಿಕಾ ಹೋಮ’’ ನಂತರ ತೀರ್ಥಪ್ರಸಾದ…

Read More

ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ತೀರ್ಥಹಳ್ಳಿ ::  ತಾಲೂಕಿನ ಆಗುಂಬೆ ಘಾಟಿ ಕೆಳಭಾಗದಿಂದ  ಮೂರನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಬೆಳಗ್ಗಿನಿಂದ ಸರಿ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಘಾಟಿಯಲ್ಲಿಯೇ ಜಾಮ್  ಆಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಅರಣ್ಯ ಇಲಾಖೆ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದವರು ಈ ಬಗ್ಗೆ ಗಮನಹರಿಸಬೇಕು ಎಂಬುದಾಗಿ ವಾಹನ ಸವಾರರು ಮನವಿ ಮಾಡಿಕೊಂಡಿದ್ದು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಈ ರೀತಿ ರಸ್ತೆ ಬದಿಯಲ್ಲಿರುವ ಬೀಳುವ  ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಿದರೆ ಸೂಕ್ತ…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More

ರಿಪ್ಪನ್‌ಪೇಟೆ : ಮಳೆ ಕೊರತೆ ನಡುವೆಯೂ ಬಿರುಸುಗೊಂಡ ಕೃಷಿ ಚಟುವಟಿಕೆ|Agricultural activity

ಹೊಸನಗರ ತಾಲ್ಲೂಕಿನಲ್ಲಿ 9300 ಹೆಕ್ಟೇರ್ ಕೃಷಿ ಭೂ ಪ್ರದೇಶದಲ್ಲಿ ಕಬ್ಬು, ಮೆಕ್ಕೆಜೋಳ ಮತ್ತು ಭತ್ತ ಬೆಳೆಯುವ ಭೂಮಿ ಇದ್ದು ಜೂನ್ ಅಂತ್ಯದೊಳಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಕೃಷಿ ಬಿತ್ತನೆ ಕಾರ್ಯದಲ್ಲಿ ವಿಳಂಬವಾಗಿದೆ ಎಂದು ಹೊಸನಗರ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್‌ ಹೆಗಡೆ ತಿಳಿಸಿದರು. ರಿಪ್ಪನ್‌ಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ಭತ್ತ ಬಿತ್ತನೆಗೆ 8600 ಹೆಕ್ಟೇರ್ ಗುರಿ ಹೊಂದಿದ್ದು ಮಳೆ ವಿಳಂಬದ ಕಾರಣ ಭತ್ತದ ಸಸಿಮಡಿ ತಯಾರಿ ಪ್ರಗತಿಯಲ್ಲಿದೆ. ಅಲ್ಲದೆ ಮೆಕ್ಕೆಜೋಳ…

Read More