Headlines

ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment

 ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ‌ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…

Read More

ಸ್ಲೀಪರ್ ಬಸ್’ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು – ಯುವತಿ ಮೃತ್ಯು|sleeper bus

ಸ್ಲೀಪರ್ ಬಸ್’ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು: ಯುವತಿ ಮೃತ್ಯು ಬಸ್ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ (20) ಮೃತಪಟ್ಟ ಯುವತಿ. ಇತ್ತ ಯುವಕ ಚೇತರಿಸಿಕೊಂಡಿದ್ದಾನೆ. ಘಟನೆಯ ಹಿನ್ನಲೆ: ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು….

Read More

ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆರೆಯಲ್ಲಿ ಪತ್ತೆ

ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆರೆಯಲ್ಲಿ ಪತ್ತೆ ಜಾತಿವಾರು ಸಮೀಕ್ಷಾ ಕಾರ್ಯಕ್ಕೆ ತೆರಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಬಳಿಯ ಅಯ್ಯಪ್ಪಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ. ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯ ಅಖ್ತರ್ ಬೇಗಂ (50) ಮೃತ ಶಿಕ್ಷಕಿ. ಬೇತಮಂಗಲ ಪೊಲೀಸರು ಮೃತದೇಹವನ್ನು ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಕೋಲಾರ ತಾಲ್ಲೂಕಿನ ಕೆ.ಬಿ.ಹೊಸಹಳ್ಳಿಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಖ್ತರ್ ಬೇಗಂ…

Read More

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.!

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ  ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ  ಎರಡು ಕಾರಿನಲ್ಲಿ ಏಳು ಜನರ ತಂಡ  ಮತ್ತೆ ಬಂದಾಗ  ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ  ದರೋಡೆಕೋರತ್ತ …

Read More

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More

ರಿಪ್ಪನ್ ಪೇಟೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಗುರುವಾರ ಕೆರೆಹಳ್ಳಿ ಹೋಬಳಿಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಗಳ ಪಟ್ಟಿ : 10:00 AM:- ರಿಪ್ಪನಪೇಟೆ ಗ್ರಾ.ಪಂ, ಕುಕ್ಕಳಲೆ ರಸ್ತೆಯಿಂದ ನಿಂಗಪ್ಪ ಪುರುಷೋತ್ತಮ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ) 10:30 AM:- ತಮ್ಮಡಿಕೊಪ್ಪ ಧನಂಜಯ್ ಇವರ ಮನೆ ಭೇಟಿ. 11:00…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…

Read More

ರಿಪ್ಪನ್ ಪೇಟೆ ಸುತ್ತಮುತ್ತ ತಪ್ಪದ ಕಾಡಾನೆ ಉಪಟಳ : ಮತ್ತೆ ಮತ್ತೆ ದಾಳಿ ಮಾಡಿ ರೈತರನ್ನು ಕಂಗೆಡಿಸಿರುವ ಕಾಡಾನೆಗಳು

ರಿಪ್ಪನ್‌ಪೇಟೆ: ಕಳೆದ ಕೆಲವು ತಿಂಗಳುಗಳಿಂದ ಹೆದ್ದಾರಿಪುರ, ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲಭಾಗದಲ್ಲಿ ತೋಟಗಳಿಗೆ ದಾಳಿಯಿಟ್ಟು ಜನರಿಗೆ ನಿದ್ರೆಗೆಡಿಸಿದ್ದ ಕಾಡಾನೆಗಳು ಈಗ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಉಪಟಳ ನೀಡುತ್ತಿವೆ.  ಸೋಮವಾರ ರಾತ್ರಿ ನರ‍್ಲಿಗೆಯ ರೈತರೊಬ್ಬರ ಬಾಳೆ ತೋಟದಲ್ಲಿ ಪ್ರತ್ಯಕ್ಷವಾದ ಕಾಡಾನೆ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವಾಹನದತ್ತ ಕಾಡಾನೆ ಧಾವಿಸಿದ್ದು, ಸಿಬ್ಬಂದಿಗಳು ಬೆದರು ಗುಂಡುಗಳನ್ನು ಹಾರಿಸುವ  ಮೂಲಕ ಆನೆಯನ್ನು ಓಡಿಸಿದ್ದಾರೆ. ಬೆದರಿಸಿರುವ ಕಾರಣದಿಂದ ಮುಂದೆ ಸಾಗಿ ಚಾಣಬೈಲು ಗ್ರಾಮದ ದಿನೇಶ್‌ರವರ ತೋಟಕ್ಕೆ…

Read More