Headlines

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.  ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್​ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್​ ನಲ್ಲಿ ವೆನ್​ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್​ ಸ್ಪೀಡ್​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…

Read More

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ  ರಿಪ್ಪನ್‌ಪೇಟೆ : ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ  ವೈದ್ಯರಾದ ಡಾ. ಕೀರ್ತನಾ ಹೇಳಿದರು. ಇಂದು ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ…

Read More

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.  ಜೋಸೆಫ್ ನಗರದಲ್ಲಿ  ಬಾಡಿಗೆ ಮನೆಯಲ್ಲಿ ವಾಸವಿದ್ದ  ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More

Ripponpete | ರಾಷ್ಟ್ರ ಮಟ್ಟದ ‘ನೆಟ್ ಬಾಲ್’ ಪಂದ್ಯಾವಳಿಗೆ ಆಲುವಳ್ಳಿಯ ವಿಕ್ರಮ್ ರಾಜಾಮಣಿ ಆಯ್ಕೆ

Ripponpete | ರಾಷ್ಟ್ರ ಮಟ್ಟದ ‘ನೆಟ್ ಬಾಲ್’ ಪಂದ್ಯಾವಳಿಗೆ ಆಲುವಳ್ಳಿಯ ವಿಕ್ರಮ್ ರಾಜಾಮಣಿ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕ ವಿಕ್ರಮ್ ರಾಜಾಮಣಿ ಕಿರಿಯರ ರಾಷ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ. ಆಲುವಳ್ಳಿ ಗ್ರಾಮದ ನಿವಾಸಿಗಳಾದ ತೇಜಸ್ವಿ ಆಲವಳ್ಳಿ ಮತ್ತು ಶ್ವೇತಾ ದಂಪತಿಗಳ ಪುತ್ರನಾದ ವಿಕ್ರಮ್ ರಾಜಾಮಣಿ ಪ್ರಸ್ತುತ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತಿದ್ದಾನೆ. ಜನವರಿ 25 ರಿಂದ 28 ರವರೆಗೆ ಮಧ್ಯಪ್ರದೇಶದಲ್ಲಿ ನಡೆಯುವ 36ನೇ…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More