HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು Villagers of Vatekodlu in Hosanagara taluk have lodged a complaint with Ripponpete Police after alleged black magic materials were found beside a village road, creating fear among residents and school children. ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ…

Read More

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.   ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.  ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.  ಇವರ ಬಗ್ಗೆ ಮಾಹಿತಿ…

Read More

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಪಂಚಾಯಿತಿ ನಡೆಸಿ ಇಬ್ಬರಿಗೂ ಬೇರೆ ಬೇರೆ  ಇರುವಂತೆ ತಾಕೀತು ಮಾಡಲಾಗಿತ್ತು. ಗ್ರಾಮಸ್ಥರು ಪಂಚಾಯಿತಿ ನಡೆಸಿ ನೀಡಿದ  ತೀರ್ಪು ಅನಿಲ್ ನ ಅಸಮಾಧಾನಕ್ಕೆ ಕಾರಣವಾಗಿತ್ತು.ಹೇಮಾವತಿ ನನ್ನೊಂದಿಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇಂದು…

Read More

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…

Read More

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ…

Read More
Illuminated laptop

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಆಯನೂರು ಬಳಿ KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

 ಕೆಎಸ್ ಆರ್ ಟಿಸಿ ಬಸ್ಸು ಹಾಗೂ ಮಾರುತಿ ಓಮಿನಿ  ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ  ಚೋರಡಿ ಸಮೀಪದ ಹೆಗ್ಗೇರೆಯಲ್ಲಿ ನಡೆದಿದೆ.  ಈ ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ  ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಹೆಗ್ಗೆರೆ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

Ex Mla |ರಿಪ್ಪನ್‌ಪೇಟೆ : ಮಾಜಿ ಶಾಸಕ ಡಾ. ಉಮಾಕಾಂತ್ ಬಿ ಬೋರ್ಕರ್ ನಿಧನ

ರಿಪ್ಪನ್‌ಪೇಟೆ : ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬೋರ್ಕರ್ ಉಮಾಕಾಂತ್(84) ರವರು ಇಂದು ಮುಂಜಾನೆ ವಯೋಸಹಜ ನಿಧನರಾಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ 1978ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಉಮಾಕಾಂತ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಅವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಬೋರ್ಕರ್ ಉಮಾಕಾಂತ್ ಕಾಂಗ್ರೆಸ್‌ನ ರೇವಣಕರ್‌ ಶಂಕರ್‌ ಪುರುಷೋತ್ತಮ್‌…

Read More

ಗೆಳತಿಗೆ ಬೈಕ್‌ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ|moral police

ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನಿಂದ ಬೈಕ್‌ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು. ಡ್ರಾಪ್ ನೀಡಿ…

Read More

ಸಿಡಿಲು ಬಡಿದು ಎತ್ತು ಸಾವು | lighting

ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಎತ್ತಿನ…

Read More