ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !!lightning
ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ ಕಳೆದ ೪ ದಿನಗಳಿಂದ ಕಾಣೆಯಾಗಿದ್ದು ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ…