ಪ್ರಕಾಶ್ ಬಸ್ ಮಾಲೀಕರ ಶೋಧ ಕಾರ್ಯಾಚರಣೆ : ಕಾಫ಼ಿ ಡೇ ಸಿದ್ದಾರ್ಥ ಪ್ರಕರಣ ಮರುಕಳಿಸುವ ಆತಂಕದಲ್ಲಿ ಮಲೆನಾಡಿಗರು..!!!!!

ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿರುವ  ಹಿನ್ನಲೆಯಲ್ಲಿ ಪ್ರಕಾಶ್ ರವರ ಪತ್ತೆಗಾಗಿ ಅಗ್ನಿಶಾಮಕ ದಳ ತನ್ನ ಶೋಧಕಾರ್ಯವನ್ನು ಎರಡನೇ ದಿನಕ್ಕೆ ಮುಂದುವರೆಸಿದೆ. ಸೊರಬದಿಂದ ಒಬಿಎಂ ಬೋಟ್ ನ್ನು ತರಿಸಲಾಗಿದ್ದು ನಾಲ್ವರು ಬೋಟ್ ನಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯ ಮೀನುಗಾರರು ತೆಪ್ಪ ತಂದು ಅದರಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿಯೇ ಅತೀ ಉದ್ದದ ಸೇತುವೆಯಾದ ಪಟಗುಪ್ಪ ಸೇತುವೆ ಇತ್ತೀಚೆಗಷ್ಟೇ…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು

ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು Heavy rainfall in Shivamogga’s Malnad region has revived the majestic Jog Falls. Water is gushing through Raja, Rani, Roarer and Rocket streams, attracting large numbers of tourists. ಶಿವಮೊಗ್ಗ, ಜುಲೈ 5: ಮಲೆನಾಡು ಭಾಗದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ತನ್ನ ನೈಜ ವೈಭವವನ್ನು ಮರಳಿ…

Read More

ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು…

Read More

Ripponpete | ಹಳೇ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮ ಶೆಡ್ ನಿರ್ಮಾಣ – ಗ್ರಾಮಾಡಳಿತದಿಂದ ತೆರವು

Ripponpete | ಹಳೇ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮ ಶೆಡ್ ನಿರ್ಮಾಣ – ಗ್ರಾಮಾಡಳಿತದಿಂದ ತೆರವು ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಹಳೆ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮವಾಗಿ ಶೆಡ್ಡುಗಳು ಉದ್ಬವವಾಗಿರುವ ಘಟನೆ ನಡೆದಿದ್ದು, ವಿಷಯ ತಿಳಿಯುತಿದ್ದಂತೆ ಗ್ರಾಮಾಡಳಿತ ಅಕ್ರಮ ಶೆಡ್ ಗಳನ್ನು ತೆರವುಗೊಳಿಸಿದೆ. ಬರುವೆ ಶಾಲೆ ಸಮೀಪದಲ್ಲಿರುವ ಸ.ನಂ 43 ರ ಹಳೇ ಸಂತೆ ಮೈದಾನದಲ್ಲಿ ಶನಿವಾರ ರಾತ್ರಿ ಏಕಾಏಕಿ ಹಸಿರು ಶೆಡ್ , ಹಾಗೂ ಬೇಲಿಯನ್ನು ನಿರ್ಮಿಸಿ ಸರ್ಕಾರಿ ಜಾಗವನ್ನು ಅತಿಕ್ರಮಿಸುವ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ತೀರ್ಥಹಳ್ಳಿಯಲ್ಲಿ ಜೋಡಿ ಕೊಲೆ – ಓರ್ವನ ಬಂಧನ|murder

ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ.  ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ.   ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು,   ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು, ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ  ಕುಡಿದ ಮತ್ತಿನಲ್ಲಿ ಮೂವರು ಕಾರ್ಮಿಕರ…

Read More

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ! Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway. ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು…

Read More

ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳದ ಸಾಹಿರಾ ಬಾನು

ಶಿವಮೊಗ್ಗ : ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.  ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ ಮಹಿಳೆಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯ ಪತಿ ಸದ್ದಾಂ ಹುಸೇನ್ ಬೆಂಗಳೂರಿನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿಗೆ ವಾಟ್ಸಪ್ ಕಾಲ್ ಮಾಡಿ ಜೀವ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Second PUC Exam-1 begins from tomorrow across Karnataka with over 7.10 lakh students registered. Authorities ensure smooth and fair conduct of examinations statewide. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd puc exam- 1) ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು (Students) ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ…

Read More
Exit mobile version