Headlines

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ   ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ   ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.  ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್  ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…

Read More

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | HDD

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ (Hospital ) ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ. ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ…

Read More

ಜ್ಞಾನವು ಸನ್ಮಾರ್ಗದೆಡೆಗೆ ಕೊಂಡೊಯ್ಯುವ ದಿವ್ಯಶಕ್ತಿಯಾಗಿದೆ – ಡಾ.ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ|hombuja shri

ರಿಪ್ಪನ್ ಪೇಟೆ : ಜ್ಞಾನವು ಎಲ್ಲರನ್ನೂ ಸನ್ಮಾರ್ಗಕ್ಕೆ ತೆಗೆದುಕೊಂಡು ಹೋಗುವ ದಿವ್ಯಶಕ್ತಿಯಾಗಿದೆ. ಅಜ್ಞಾನದಿಂದ, ಅಂಧಕಾರದಿಂದ ಬೆಳಕಿನ ಕಡೆಗೆ ತೆಗೆದುಕೊಂಡು ಹೋಗುವ ಶಕ್ತಿ ಜ್ಞಾನದಲ್ಲಿರುತ್ತದೆ. ಜ್ಞಾನದ ಶಕ್ತಿಯು ಪ್ರತಿಯೊಬ್ಬರಲ್ಲಿಯೂ ಕೂಡ ಸಮನಾಗಿದ್ದರೂ ಅದರ ಅಭಿವೃದ್ಧಿ ಎಲ್ಲರಲ್ಲಿಯೂ ಸಮಾನಾಗಿರುವುದಿಲ್ಲ. ಎಲ್ಲಾ ಶಿಲೆಯಲ್ಲಿಯೂ ಮೂರ್ತಿಯಾಗುವ ಅರ್ಹತೆ ಇದ್ದರೂ ಶಿಲ್ಪಿ ತನ್ನ ಕೌಶಲ್ಯವನ್ನು ಎಷ್ಟರ ಮಟ್ಟಿಗೆ ಉಪಯೋಗಿಸುತ್ತಾನೆಯೂ ಅಷ್ಟರ ಮಟ್ಟಿಗೆ ಅದು ರೂಪುಗೊಳುತ್ತದೆ. ಹಾಗೆಯೇ ಮನುಷ್ಯನು ತನ್ನಲ್ಲಿರುವ ಜ್ಞಾನದ ಶಕ್ತಿಯನ್ನು ರೂಪುಗೊಳಿಸಿಕೊಳ್ಳಬೇಕು ಎಂದು ಹೊಂಬುಜ ಜೈನ ಮಠದ  ಡಾ. ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

Nulla id sem libero

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು. ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಖಾಸಗಿ ಬಸ್​ವೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ನಡೆದಿದೆ. ಶಿವಮೊಗ್ಗ ದಿಂದ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಬಸ್​, ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ಪಲ್ಟಿ! ಘಟನೆಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೆಗ್ಗಾನ್​ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರದಲ್ಲಿ ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್​ ಪಲ್ಟಿಯಾಗಿದೆ. ಎದುರಿನಿಂದ ಬರುತ್ತಿದ್ದ ಲಾರಿಗೆ…

Read More

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌!

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್​​ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More
Exit mobile version