ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

ಹೊಸನಗರದಲ್ಲಿ ಈಡಿಗ ಸಮುದಾಯದ ಬಹುದಿನಗಳ ಕನಸು ನನಸು: ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಡಿ.26ರಂದು ಶಂಕುಸ್ಥಾಪನೆ

The long-held dream of the Ediga community in Hosanagara is coming true: Foundation stone for the student hostel building to be laid on December 26th ಹೊಸನಗರದಲ್ಲಿ ಈಡಿಗ ಸಮುದಾಯದ ಬಹುದಿನಗಳ ಕನಸು ನನಸು: ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಡಿ.26ರಂದು ಶಂಕುಸ್ಥಾಪನೆ The long-held dream of the Ediga community in Hosanagara is coming true: Foundation stone for the student hostel building…

Read More

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…

Read More

ರಿಪ್ಪನ್‌ಪೇಟೆ : ಪ್ರಾರ್ಥನಾ ಮಂದಿರದ ಬಳಿ ಮದ್ಯದಂಗಡಿ ಪ್ರಾರಂಭಕ್ಕೆ ಯತ್ನ – ಸರ್ವಪಕ್ಷಗಳಿಂದ ಬೃಹತ್ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿನ ಜುಮ್ಮಾ ಮಸೀದಿ ಮುಂಭಾಗದ ರಾಯಲ್ ಕಂಫರ್ಟ್ ಕಟ್ಟಡದಲ್ಲಿ ಮದ್ಯದಂಗಡಿ ಆರಂಭಿಸುವ ಹುನ್ನಾರ ನಡೆಯುತ್ತಿದ್ದು ಇದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಮತ್ತು ಸರ್ವ ಪಕ್ಷಗಳಿಂದ ಪ್ರತಿಭಟನೆ ನಡೆಸಿದರು. ಕಳೆದ ಒಂದು ವಾರದ ಹಿಂದೆ ಶಿವಮೊಗ್ಗ ಅಬಕಾರಿ ಜಿಲ್ಲಾಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗೆ ಪಟ್ಟಣದಿಂದ ಸರ್ವಪಕ್ಷಗಳ ನಿಯೋಗ ತೆರಳಿ ಯಾವುದೇ ಕಾರಣಕ್ಕೂ ಪ್ರಾರ್ಥನಾ ಮಂದಿರದ ಸನಿಹದಲ್ಲಿ ಸಿಎಲ್-7 ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆಯಲ್ಲಿ ವಿಜ್ರಂಭಣೆಯಿಂದ ಜರುಗಿದ 75ನೇ ಸ್ವಾತಂತ್ರ ಅಮೃತ ಮಹೋತ್ಸವ :

ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ…

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ Health Minister U.T. Khader’s escort vehicle was involved in an accident near Ankola after a scooter collided with it. The scooter rider sustained serious injuries and is undergoing treatment. Police have registered a case and launched an investigation. ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಭಾನುವಾರ ಪಟ್ಟಣದ ಜಿಎಸ್ ಬಿ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್ ಗಂಗಾಮತಸ್ಥರ ಸಮಾಜ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊರೊನಾದಿಂದಾಗಿ…

Read More
Woman standing on top of canyon

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More