ಇದು ನನ್ನ ಕೊನೆಯ ಚುನಾವಣೆ – ಆರಗ ಜ್ಞಾನೇಂದ್ರ |ಸಾವಿರಾರು ಅಭಿಮಾನಿಗಳೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸಿದ ಆರಗ
ತೀರ್ಥಹಳ್ಳಿ : ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹತ್ತನೇ ಬಾರಿಗೆ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ 9 ಚುನಾವಣೆಯಲ್ಲಿ 4 ಬಾರಿ ತೀರ್ಥಹಳ್ಳಿ ಜನ ನನ್ನನ್ನು ಗೆಲ್ಲಿಸಿದ್ದಾರೆ. 15 ಸಾವಿರಕ್ಕೂ ಹೆಚ್ಚು ಜನ ಇವತ್ತು ಬಂದು ನನಗೆ ಆಶೀರ್ವದಿಸಿದ್ದಾರೆ ಇದೇ ನನ್ನ ಕೊನೆಯ ಚುನಾವಣೆಯಾಗಿದ್ದು…


