ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

ಶಿವಮೊಗ್ಗ : ಕೊವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆರೋಗ್ಯ ಇಲಾಖೆ ಪ್ರತಿ ಲಸಿಕಾ ಕೇಂದ್ರಕ್ಕೆ 4 ಜನರಂತೆ 1600 ಸಿಬ್ಬಂದಿ ನಿಯೋಜನೆ ಮಾಡಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್…

Read More

ಮಹಿಳೆಯ ಮಾಂಗಲ್ಯ ಸರ ಅಪಹರಣ

ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಊಟ ಮಾಡುತಿದ್ದ ಮಗನಿಗೆ ಚೂರಿ ಇರಿದ ತಂದೆ : ಹೊಸನಗರದಲ್ಲೊಂದು ವಿಚಿತ್ರ ಘಟನೆ

ಹೊಸನಗರ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಹೆಸರಾಂತ ಖಾಸಗಿ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ ಊಟ ಮಾಡುತಿದ್ದ ಮಗನಿಗೆ ಸ್ವತಃ ತಂದೆಯೇ ಏಕಾಏಕಿ ಬಂದು ಚೂರಿ‌ ಇರಿದಿರುವ ಘಟನೆ ನಡೆದಿದೆ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗಾದಲ್ಲಿ ವಾಸ್ತವ್ಯ ಹೊಂದಿರುವ ಗೊರಗೋಡಿನ ಜಿ.ಆರ್ ತೀರ್ಥೇಶ್ ರವರು ಊಟ ಮಾಡುವ ವೇಳೆ ಏಕಾಏಕಿ ಹೋಟೆಲ್‌ಗೆ ಬಂದ ಅವರ ತಂದೆ ಸಂಕ್ಲಾಪುರ ರಾಜಪ್ಪ ಗೌಡ ಎಂಬುವವರು ಊಟ ಮಾಡುತ್ತಿದ್ದ ತೀರ್ಥೇಶ್ ಎಂಬುವವರಿಗೆ ಚಾಕುವಿನಿಂದ ಇರಿದಿದ್ದು ತೀರ್ಥೇಶ್ ರವರ ಬೆನ್ನು ಕೈ ಹಾಗೂ ಕಿಬ್ಬೊಟ್ಟೆಗೆ…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ಆಯುಷ್ ವಿಶ್ವವಿದ್ಯಾಲಯ ಕೂಡಲೇ ಪ್ರಾರಂಭಿಸುವಂತೆ ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ವತಿಯಿಂದ ಒತ್ತಾಯ :

ಶಿವಮೊಗ್ಗ ನಗರದಲ್ಲಿ ಕಳೆದ 2021-22ರ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ಮಂಜೂರು ಮಾಡಿ, 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದ ಆಯುಷ್  ವಿಶ್ವ ವಿದ್ಯಾಲಯದ ಯೋಜನೆಯ ಭರವಸೆಯು ಖಾಸಗಿ ಆಯುರ್ವೇದ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ಚಿತಾವಣೆಯಿಂದ ಠುಸ್ಸ್ ಆಗಿದೆ ಎಂದು ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ನ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರೆ ಖಾಸಗಿ…

Read More

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ More than 40 students at National Residential School, Konandur in Thirthahalli fell ill with vomiting and diarrhoea. Health officials confirmed the situation is under control, food samples have been sent for laboratory testing, and most students have recovered. ​ತೀರ್ಥಹಳ್ಳಿ: ತಾಲೂಕಿನ ಕೋಣಂದೂರಿನ ಪ್ರಸಿದ್ಧ ನ್ಯಾಷನಲ್…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಿಸಿ ಅಭಿಮಾನ ಸಲ್ಲಿಸಿದ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮಸ್ಥರು

ಕನ್ನಡದ ಕುವರ ಕರ್ನಾಟಕದ ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಸಾವು ಇದೀಗ ಕರುನಾಡನ್ನು ಕಣ್ಣೀರಲ್ಲಿ ಕೈ ತೊಳಿಸಿತ್ತು.ಅಪಾರ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ದಾನ ಧರ್ಮದ ಕಾರ್ಯಗಳು ಎಂದಿಗೂ ಕೂಡ ಅಜರಾಮರ. ಅತಿ ಕಿರಿಯ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಕುವರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯ ಗೌರವವನ್ನು ಸಮರ್ಪಿಸಿದ್ದಾರೆ..ಸುಮಾರು 6ಅಡಿ ಎತ್ತರದಷ್ಟು ಪುನೀತ್ ರಾಜ್…

Read More
Exit mobile version