ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

ಹೆದ್ದಾರಿಪುರದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಇಲ್ಲಿನ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ರಿಪ್ಪನ್ ಪೇಟೆಯಿಂದ  ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್…

Read More

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ,  ದೂರದಿಂದಲೇ  ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ  ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ

Three youths were arrested by Ripponpete police in Shivamogga district for consuming ganja and behaving indecently in public places. Separate cases have been registered under the NDPS Act. ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರು…

Read More

Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…

Read More

ರಿಪ್ಪನ್ ಪೇಟೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವು

ರಿಪ್ಪನ್ ಪೇಟೆ: ಸಮೀಪ  ವರನಹೊಂಡ ಎಂಬಲ್ಲಿ ಭೀಕರ ಅಪಘಾತ.ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ.ಉಳಿದ ಮೂವರ ಸ್ಥಿತಿ ಗಂಭೀರ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು.ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆ ಗೆ ಆಗಮಿಸುತ್ತಿತ್ತು.ಮೃತ ಮಹಿಳೆ ನೀಲಮ್ಮ (60) ಎಂದು ಹೇಳಲಾಗುತ್ತಿದೆ.ಚಾಲಕ ಕೌಶಿಕ್ ಎನ್ನಲಾಗುತ್ತಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ರಿಪ್ಪನ್ ಪೇಟೆ…

Read More

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..!

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್​​​​ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಸಮೀಪ ಖಾಸಗಿ ಬಸ್ಸೊಂದು ಕೆಎಸ್​ಆರ್​ಟಿಸಿ ಬಸ್​ಗೆ ಸೈಡ್​ನಿಂದ ಡಿಕ್ಕಿಹೊಡೆದ ಘಟನೆ ಸಂಭವಿಸಿದೆ.  ಸಾಗರ-ಶಿವಮೂಗ್ಗ ರೂಟ್​ನಲ್ಲಿ KSRTC  ಹಾಗೂ ಖಾಸಗಿ ಬಸ್​ ಸಂಚರಿಸುತ್ತಿತ್ತು. ಈ ವೇಳೆ ಸೀಟ್​ ಹಾಕುವ ವಿಚಾರಕ್ಕೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್​ನ್ನ ಓವರ್​ ಟೇಕ್​ ಮಾಡಲು ಮುಂದಾಗಿದ್ದು, ಈ ವೇಳೆ ಬಸ್​ನ ಹಿಂಬದಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿಯಾಗಿದೆ.  ಒಂದೇ ರೂಟ್​ನಲ್ಲಿ, ಹೆಚ್ಚು ಕಮ್ಮಿ ಒಂದೇ…

Read More