ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress

ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…

Read More

ಹಿಜಾಬ್ – ಕೇಸರಿ ಶಾಲು ಸಂಘರ್ಷ : ಇಂದು ಶಿವಮೊಗ್ಗದ ATNC ಕಾಲೇಜಿಗೆ ರಜೆ ಘೋಷಣೆ !

ಶಿವಮೊಗ್ಗ : ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ನಿನ್ನೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಹಿಜಾಬ್ ಧರಿಸುವ…

Read More

ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ,…

Read More

ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25  ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು  ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…

Read More

ತೀರ್ಥಹಳ್ಳಿಯಲ್ಲಿ ನೂತನ ಜೆಡಿಎಸ್ ಕಚೇರಿ ಉದ್ಘಾಟನೆ :

ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಸೋಮವಾರ ಜೆಡಿಎಸ್ ನ ನೂತನ ಶಾಖೆಯನ್ನು ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್ ಉದ್ಘಾಟನೆ ಮಾಡಿದರು. ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸೂಕ್ತ ರೀತಿಯಲ್ಲಿ ಸಂಘಟಿಸುವ ಮೂಲಕ 2023 ವಿಧಾನಸಭಾ ಸಾರ್ವರ್ತಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು  ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಸೇರಿದಂತೆ ಎಲ್ಲರು ಶ್ರಮಿಸಬೇಕು ಎಂದರು.   ನಂತರ…

Read More

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್ ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, ಫೈರೋಜ್, ಅರ್ಬಾಜ್, ನಯಾಜ್ ಅಹಮದ್, ಸುಹೇಲ್ ಎಂಬ ಆರೋಪಿಗಳಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್ ಎಂಬುವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನುದಾರರಾಗಿದ್ದರು. ಈ ಪ್ರಕರಣದಲ್ಲಿ ಐದನೇ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ A tragic incident in Bengaluru where a child drowned in a water bucket, and the mother died by suicide after the shock. Police have registered a case and are investigating. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ತೆರಳಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ ಘಟನೆ ಕಂಡು ಶಾಕ್‌ಗೆ…

Read More