Headlines

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

A 32-year-old Bike rider died in a tragic accident after being hit by an unidentified vehicle on Channagiri Road in Holehonnur, Bhadravathi taluk, Shivamogga district. Police have registered a case. ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ದಸ್ತಗಿರ್ (32) ಎಂದು ಗುರುತಿಸಲಾಗಿದೆ. ಅವರು ನೃಪತುಂಗ ವೃತ್ತದ…

Read More

ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು

ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು A 21-year-old youth died after food got stuck in his throat during a birthday party feast in Chennahalli near Kumsi. Police have registered a case and investigation is underway. ಕುಂಸಿ: ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಔತಣ ಕೂಟವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಗುರುವಾರ…

Read More

ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್ ಹಿಂದಿನ ಕೈವಾಡ ಯಾರದ್ದು!!?? | ದೂರು ದಾಖಲು

Secondary PU Preparatory Exam 2026 Maths question paper leak case reported in Shivamogga, Karnataka. Complaint filed at Kote Police Station after the question paper went viral on social media. Education Department suspects leak during transportation; CCTV footage of strong room and nodal centers to be examined. ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್…

Read More

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More

ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ Sinful children killed their father by biting him with a snake for three crores of insurance money Sinful children killed their father by biting him…

Read More

ರಿಪ್ಪನ್ ಪೇಟೆ ಪಿಯು ಕಾಲೇಜಿನಲ್ಲಿ ಶಾಂತಿ ಸಭೆ : ಸರ್ಕಾರದ ಆದೇಶ ಪಾಲನೆಗೆ ಮನವಿ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.  ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More

ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ನಡೆಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ನಡೆಯವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ…

Read More

ಸಹೃದಯಿ ಶಾಸಕ ಆರಗ ಜ್ಞಾನೇಂದ್ರರವರಿಗೆ ಗೃಹಖಾತೆ ಲಭಿಸಿರುವುದು ಖುಷಿ ತಂದಿದೆ : ಎಂ ಬಿ ಲಕ್ಷಣಗೌಡ

ರಿಪ್ಪನ್ ಪೇಟೆ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಸರಳ ಹಾಗೂ ಸಹೃದಯಿ ವ್ಯಕ್ತಿತ್ವದ ಜನನಾಯಕ ಆರಗ ಜ್ಞಾನೇಂದ್ರರವರು ಗೃಹ ಸಚಿವರಾಗಿ ಆಯ್ಕೆಯಾಗಿರುವುದು ಸಮಾಜಕ್ಕೆ ಹರ್ಷ ತಂದಿದೆ ಎಂದು ಹೊಸನಗರ ತಾಲೂಕಿನ ಒಕ್ಕಲಿಗ ಸಮಾಜದ ಅಧ್ಯಕ್ಷರಾದ ಎಂ ಬಿ ಲಕ್ಷಣಗೌಡ ಹೇಳಿದ್ದಾರೆ. ಕಳೆದ 45 ವರ್ಷಗಳಿಂದ ಸಂಘ ಪರಿವಾರದಲ್ಲಿ ಸಕ್ರೀಯ ನಾಯಕರಾಗಿದ್ದು 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 4 ಬಾರಿ ಶಾಸಕರಾಗಿ ಎಂದಿಗೂ ಅಧಿಕಾರಕ್ಕಾಗಿ ಲಾಭಿ ನಡೆಸದೇ ಇದ್ದ ಜನನಾಯಕನಿಗೆ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಗೃಹ ಸಚಿವರಾಗಿ…

Read More

ರಿಪ್ಪನ್‌ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB

ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ರಿಪ್ಪನ್‌ಪೇಟೆ –ಆನಂದಪುರ ಪೊಲೀಸ್‌ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…

Read More