ಹೊಸನಗರ ತಾಲೂಕಿಗೆ ನೂತನ ತಹಶೀಲ್ದಾರ್ ನೇಮಕ – ಯಾರು ಗೊತ್ತಾ..??? ಈ ಸುದ್ದಿ ನೋಡಿ|tranfer
ಹೊಸನಗರ ತಾಲೂಕಿನ ನೂತನ ತಹಶೀಲ್ದಾರರಾಗಿ ಕೆ ಪುರಂದರ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕೆ ಪುರಂದರ ಅವರು ಪ್ರಸ್ತುತ ಉಡುಪಿ ಜಿಲ್ಲೆಯ ಹೆಬ್ರಿ ತಾಲುಕಿನ ತಹಶೀಲ್ದಾರ್(ಗೇಡ್ 1) ಆಗಿ ಕಾರ್ಯ ನಿರ್ವಹಿಸುತಿದ್ದು ಅವರನ್ನು ಹೊಸನಗರ ತಾಲೂಕ್ ವಿ ರಾಜೀವ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದ ಹಿನ್ನಲೆಯಲ್ಲಿ ಕೆ ಪುರಂದರ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾಗಿ…