Headlines

ಶಿವಮೊಗ್ಗದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿದ್ದ ಒಕ್ಕೂಟ ಬಂದ್ ಬಹುತೇಕ ಯಶಸ್ವಿ :

ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಮುಸ್ಲಿಂ ಅಂಗಡಿ ಮತ್ತು ಮಳಿಗೆಗಳು ಬಹುತೇಕ ಬಂದ್ ಮಾಡಲಾಗಿದೆ. ಹಿಜಬ್ ಬೆಂಬಲಿಸಿ ಕರೆಯಲಾದ ಬಂದ್ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿತ್ತು. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿತ್ತು. ಶಿವಮೊಗ್ಗದಲ್ಲಿಯೂ ಸಹ‌ 19 ಮುಸ್ಲಿಂ ಸಂಘನೆಗಳು ಬಂದ್ ನಡೆಸಲು ತೀರ್ಮಾನಿಸಿತ್ತು‌. ತೀರ್ಮಾನದಂತೆ ಹಲವಾರು ಉದ್ಯಮಗಳ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರು ಹಾಜರಿದ್ದರು. ಅಮೀರ್ ಅಹ್ಮದ್ ವೃತ್ತ, ಓಟಿ ರಸ್ತೆ ಕೆ.ಆರ್ ಪುರಂ,…

Read More

ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …

Read More

ರಾಜ್ಯ ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿ ಇದೆಂತಹ ಪರಿಸ್ಥಿತಿ…!!

ರಿಪ್ಪನ್‌ಪೇಟೆ: ಕೋಡೂರು ಮತ್ತು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ – ಗರ್ತಿಕರೆ ಸಂಪರ್ಕಿಸುವ ಸುಮಾರು 10 ಕಿ.ಮೀ.ಉದ್ದದ ಜಿಲ್ಲಾ ಮುಖ್ಯರಸ್ತೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ರೈತನಾಗರೀಕರು ಓಡಾಡದಂತಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರ ಕಣ್ಣಿಗೆ ಇನ್ನೂ ಬಿದ್ದಿಲ್ಲವೊ..! ಎಂಬ ಅನುಮಾನ ಇಲ್ಲಿನ ಜನರನ್ನು ಕಾಡುವಂತಾಗಿದೆ. 1995 ರಲ್ಲಿ ನಬಾರ್ಡ್ ಯೋಜನೆಯಡಿ ಡಾಂಬರೀಕರಣಗೊಂಡ ಶಾಂತಪುರ-ಗರ್ತಿಕೆರೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ರಸ್ತೆಯಲ್ಲಿ ಹೊಂಡಗಳಿದೆಯೋ ಅಥವಾ ಹೊಂಡಗಳಲ್ಲಿ ರಸ್ತೆ…

Read More

ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು :

ಶಿವಮೊಗ್ಗ : ಗಾಂಧಿ ಬಜಾರ್​ನ ಮಾರ್ಕೆಟ್​ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್  ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಒಂಬತ್ತು ತಿಂಗಳ ಹಿಂದೆ  ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್  ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ  ಸೆಂಥಿಲ್ ನನ್ನ​ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು….

Read More

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ Light vehicle movement has been restored on Hulikal Ghat Road (SH-52) between Shivamogga and Kundapura from June 12, 2026, after temporary repair works and safety measures were completed following a landslide. ಹೊಸನಗರ, ಜೂನ್ 12: ಶಿವಮೊಗ್ಗ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ (ಬಾಳೆಬರೆ) ಘಾಟ್ ರಸ್ತೆಯಲ್ಲಿ ಜೂನ್ 12ರಿಂದ ಲಘು ವಾಹನಗಳ…

Read More

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ರಾಮಕ್ಕ (75) ಎಂಬ ಕೂಲಿ ಕೆಲಸ ಮಾಡಿಕೊಂಡಿದ್ದ ವಯೋ ವೃದ್ದೆಯನ್ನು ಕೊಲೆಮಾಡಲಾಗಿದೆ. ಸ್ವತಃ ಆಕೆಯ ಮೊಮ್ಮಗ ಮತ್ತು ಆತನ ಸಂಗಡಿಗರು ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಇದಾಗಿದೆ.  ಕೊಲೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ….

Read More

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.  ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್​ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್​ ನಲ್ಲಿ ವೆನ್​ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್​ ಸ್ಪೀಡ್​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…

Read More

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ Marymatha High School in Ripponpet records 95% SSLC results, with Siri N securing first rank by scoring 96% (599/625). ರಿಪ್ಪನ್ ಪೇಟೆ: ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More