ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ Over 170 electricity poles collapsed across Hosanagara Taluk following heavy rain and strong winds, causing widespread power outages. Restoration work is underway. ಹೊಸನಗರ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೊಸನಗರ ತಾಲೂಕಿನಾದ್ಯಂತ ಭಾರೀ ಹಾನಿ ಸಂಭವಿಸಿದೆ. ತಾಲೂಕಿನಲ್ಲಿ 170ಕ್ಕೂ ಹೆಚ್ಚು ವಿದ್ಯುತ್…

Read More

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported. ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್‌ಬಿಕೆ’…

Read More

ಆಸ್ತಿಗಾಗಿ ಹೆತ್ತ ತಾಯಿಯನ್ನೆ ಥಳಿಸಿ,ತಲೆ ಬೋಳಿಸಿ ಬೀದಿಗೆ ಎಸೆದ ಪಾಪಿ ಮಕ್ಕಳು :

ಹೆತ್ತ ತಾಯಿಯ ಆಸ್ತಿಯನ್ನು ಕಬಳಿಸಿ ಮನಸೋ ಇಚ್ಚೇ ಥಳಿಸಿ ಅಷ್ಟಕ್ಕೂ ತೃಪ್ತಿಯಾಗದ ಪಾಪಿ ಮಕ್ಕಳು ಸಾಕಿ ಸಲುಹಿದ ತಾಯಿಯ ತಲೆ ಬೋಳಿಸಿ ಎಸೆದಿರುವ ಘಟನೆ ನಡೆದಿದೆ. ಹೌದು ಇಂತಹ ದಾರುಣ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆವಿನಹಳ್ಳಿ ಎಂಬಲ್ಲಿ ನಡೆದಿದೆ. 95 ವರ್ಷದ ವೃದ್ಧೆ ಸಾವಿತ್ರಮ್ಮನವರ ಕಥೆ ಇದಾಗಿದ್ದು ಈಕೆಗೆ 4ಜನ ಮಕ್ಕಳಿರುತ್ತಾರೆ. ಹಿರಿಯ ಮಗ ಶಿವರುದ್ರಯ್ಯ ಎರಡನೇ ಮಗ ಚಂದ್ರಶೇಖರಯ್ಯ. ಮೂರನೆಯವರು ಈರಮ್ಮ ಹಾಗೂ ನಾಲ್ಕನೆಯ ಪುತ್ರ ಎ.ವಿ. ಪ್ರಕಾಶ್ ಅಲಿಯಾಸ್ ಬೂದಯ್ಯ ಅಲಿಯಾಸ್…

Read More

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್ Three unidentified youths allegedly attacked an auto-rickshaw driver with a blade in Shivamogga after an argument over dropping them at a specific location. A case has been registered at Tunganagar Police Station. ಶಿವಮೊಗ್ಗ, ಜೂನ್ 17: ಕೇಳಿದ ಸ್ಥಳದವರೆಗೆ ಆಟೋ ತರಲಿಲ್ಲ ಎಂಬ ಕಾರಣಕ್ಕೆ ಆಟೋ ಚಾಲಕನ ಮೇಲೆ ಮೂವರು ಯುವಕರು…

Read More

ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ  67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು  ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…

Read More

ಹೊಸನಗರ ಜೆಸಿಐ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ “ಹೇರ್ ಡೊನೇಷನ್” ಕಾರ್ಯಕ್ರಮ

ಹೊಸನಗರ:- ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಜೆಸಿಐ ಹೊಸನಗರ ಕೊಡಚಾದ್ರಿಯ ಅಧ್ಯಕ್ಷರು ಸೀಮಾಕಿರಣ್ ಸೆರಾವ್ ರವರ ನೇತೃತ್ವದಲ್ಲಿ ಹೇರ್ ಡೊನೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜೆಸಿಐ ಹೊಸನಗರ ಕೊಡಚಾದ್ರಿ, ಜೆಸಿ ಸದಸ್ಯರು ಮತ್ತು ಪದಾಧಿಕಾರಿಗಳು ಮತ್ತು ಕುಟುಂಬದವರು ಮತ್ತು ಬೆಂಗಳೂರಿನಿಂದ ಹೇರ್ ಡೋನೆಷನ್ ಟ್ರಸ್ಟ್ ನವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಡಾ!ಚಡಗ ಕಾಂಪ್ಲೆಕ್ಸ್ ಸಿಯಂಟೋ ಬ್ಯೂಟಿ ಸಲೂನ್ ನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಜೆಸಿಐ ಕೊಡಚಾದ್ರಿ ಹೊಸನಗರ ಅಧ್ಯಕ್ಷರಾದ ಸೀಮಾ ಕಿರಣ್ ಮತ್ತು ಅವರ ಮಗಳಾದ ಅರ್ಚನಾ…

Read More

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…

Read More

ಕಾಸ್ಪಾಡಿ ತಿರುವಿನಲ್ಲಿ ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು|Accident

ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More