ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು
ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…