ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ ನೀಡಬೇಕು : ಬಿ ಸಿ ಗೀತಾ|Rotary

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ ಪುರಸ್ಕಾರ ಪ್ರಧಾನ. ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ  ನೀಡಬೇಕು : ಬಿಸಿ ಗೀತಾ  ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ರೋಟರಿ 31 82ರ ಜಿಲ್ಲಾ ಗೌರ್ನರ್ ಬಿ.ಸಿ ಗೀತಾ ಹೇಳಿದರು.  ಪಟ್ಟಣದ ರೋಟರಿ ಕ್ಲಬ್ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ನಿರ್ಮಾಣ…

Read More

ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್​ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ

ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…

Read More

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ ಯಕ್ಷಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಜಿನಮಂದಿರಗಳಿಗೆ 1300 ವರ್ಷಗಳ ಅಪೂರ್ವ ಇತಿಹಾಸವಿದೆ. ಕಾಲಕಾಲಕ್ಕೆ ಪೀಠಧೀಶರಾಗಿದ್ದ ಭಟ್ಟಾರಕ ಪರಂಪರೆಯ ಮಹಾಸ್ವಾಮಿಗಳವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ, ಸಂರಕ್ಷಣೆ ಮತ್ತು ಜೈನ ಧರ್ಮ ಪ್ರಸಾರದ…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಅರಸಾಳು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ, ಖುಷಿ, ಉಲ್ಲಾಸಗಳಿಂದ ಆಚರಿಸಿದರು .  ಶುಕ್ರವಾರ ರಾತ್ರಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಗಳೊಂದಿಗೆ ಸಂಭ್ರಮದ ಕ್ರಿಸ್ಮಸ್‌ ಆಚರಣೆ ನಡೆಯಿತು. ಸಾಮೂಹಿಕ ಪ್ರಾರ್ಥನೆ, ದಿವ್ಯಬಲಿ ಪೂಜೆ ನಡೆಯುವ ಭಕ್ತಿ ಶ್ರದ್ಧೆಯ ಕೇಂದ್ರವಾದ ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು . ಚರ್ಚ್‌ಗಳ ವಠಾರದಲ್ಲಿ ಸುಂದರ ಗೋದಲಿಗಳನ್ನು ರಚಿಸಿ, ಏಸುಕ್ರಿಸ್ತರ ಜನನವನ್ನು ಸಂಕೇತಿಸುವ ದೃಶ್ಯಗಳ ಮರುಸೃಷ್ಟಿಯಲ್ಲಿ ಸಂಭ್ರಮಿಸಿದರು . ಗೋದಲಿಗಳ ಮುಂದೆ ಮಕ್ಕಳು. ಹಿರಿಯರು….

Read More

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…

Read More

ಭಾರಿ ಮಳೆ–ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಶಾಸಕರಿಂದ ವೈಯಕ್ತಿಕ ಪರಿಹಾರ

A coconut tree fell on a house in Belluru village of Hosanagara taluk due to heavy rain and strong winds. Tahsildar Bharat Raj inspected the spot, and MLA Belur Gopalakrishna’s aide Sinnakki Manju provided personal compensation to the affected family. ಹೊಸನಗರ: ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆಯ ಮೇಲೆ…

Read More

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು. ಕಾರ್ಮಿಕ…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock ಕರೆಂಟ್‌ ಶಾಕ್‌ನಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್‌ನಲ್ಲಿ ನಡೆದಿದೆ. ಹರೀಶ್(32) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಮನೆ ಕಟ್ಟಡದ ಕೆಲಸಕ್ಕೆ ತೆರಳಿದ್ದ ಯುವಕ ಕೆಲಸವನ್ನು ಮುಗಿಸಿ ಹೊರಟಿದ್ದ ಕಾರ್ಮಿಕನಿಗೆ ಕಟ್ಟಡದ ಮೇಸ್ತ್ರಿ ಸಿಮೆಂಟ್‌ ಮಿಕ್ಸಿಂಗ್‌ ಯಂತ್ರವನ್ನ ಕ್ಲೀನ್‌ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಆತ ಕ್ಲೀನ್‌ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಮಳೆಯಿಂದ…

Read More
Exit mobile version