Headlines

ಕುಂಸಿ : ಬಹಿರ್ದೆಸೆಗೆಂದು ಹೊರಹೋಗಿದ್ದ ನಾಲ್ಕು ವರ್ಷದ ಮಗು ಶವವಾಗಿ ಪತ್ತೆ:

ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ  ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ. ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು…

Read More

ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :

ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು  ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…

Read More

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ವಿನಯಶೀಲತೆ, ಧಾರ್ಮಿಕತೆ ಮತ್ತು ಕುಟುಂಬಮುಖಿ ಸ್ವಭಾವಕ್ಕಾಗಿ ಪರಿಚಿತರಾಗಿದ್ದ ಪುಣ್ಯವತಿ ರವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ಪತಿಯ ರಾಜಕೀಯ ಜೀವನಕ್ಕೆ ನಿಶ್ಶಬ್ದ ಶಕ್ತಿಯಾಗಿ ನಿಂತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕುಟುಂಬದಲ್ಲಿ ಅವರು ಎಲ್ಲರನ್ನೂ ಒಗ್ಗೂಡಿಸುವ ಅಸ್ತಿತ್ವವಾಗಿದ್ದರು. ಸರಳತೆ, ಸತ್ಯನಿಷ್ಠೆ ಮತ್ತು ಕುಟುಂಬ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದ ಪುಣ್ಯವತಿ…

Read More

ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…

Read More
Concert

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್​ ಕಿತ್ತವನಿಗೆ ಬಿತ್ತು ‌ಗೂಸಾ

ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್​ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್​ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್​ಬಾಲ್​ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್​ ರಾಜಕುಮಾರ್​ ಅವರ ಬೃಹತ್​ ಫ್ಲೆಕ್ಸ್​ ಹಾಕಲಾಗಿತ್ತು. ಈ ವೇಳೆ ಆನಂದ್​ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್​ರ ಫ್ಲೆಕ್ಸ್​ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….

Read More

ಪಿಯುಸಿ ಫಲಿತಾಂಶ: ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್

ಪಿಯುಸಿ ಫಲಿತಾಂಶ: ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ Disha, a commerce student from Rippon Pete, secures 8th rank in Karnataka PUC exams with 592/600 marks, bringing pride to Shivamogga district. ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾ ಅತ್ಯುತ್ತಮ ಸಾಧನೆ ಮಾಡಿದ್ದು, ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದಾಳೆ. ವಾಣಿಜ್ಯ…

Read More

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಡಿಕೆ ಕೊಯ್ಲು ಕತ್ತಿ ರಿಪೇರಿ ಮಾಡಿಸಿ ಮನೆಗೆ ಹಿಂದಿರುಗುತಿದ್ದಾಗ ಕಾರಣಗಿರಿ ಬಳಿಯಲ್ಲಿ ಏಕಾಏಕಿ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ…

Read More

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ Celebrate the incredible journey of CRPF Sub-Inspector Kumar after 36 years of selfless service and VRS. Join the villagers of Rippanpete in a grand welcome for him and his veteran wife, Padmavathi, India’s own warrior couple. ​ರಿಪ್ಪನಪೇಟೆ: ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಸತತ…

Read More