ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ

ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್​ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ಮಾಸ್ತಿಕಟ್ಟೆ :  ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಲಿಕಲ್ ಸಮೀಪದಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ  ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು…

Read More

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ More than 40 students at National Residential School, Konandur in Thirthahalli fell ill with vomiting and diarrhoea. Health officials confirmed the situation is under control, food samples have been sent for laboratory testing, and most students have recovered. ​ತೀರ್ಥಹಳ್ಳಿ: ತಾಲೂಕಿನ ಕೋಣಂದೂರಿನ ಪ್ರಸಿದ್ಧ ನ್ಯಾಷನಲ್…

Read More

BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…

Read More
Women laughing

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು|accident

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್‌ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ….

Read More
Van on sunset

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ 50 lakh threat – house and shop broken into, property destroyed ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು ಶಿವಮೊಗ್ಗ ಜಿಲ್ಲೆ, ರಿಪ್ಪನ್ ಪೇಟೆ: ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಜುಲೈ 25ರಂದು ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಚಿತ ಮಾಹಿತಿ ಪಡೆದ ಸಬ್‌ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ,ಹಾರೋಹಿತ್ಲು…

Read More