ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district. ​ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು…

Read More

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ…

Read More

ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.  ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್  ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…

Read More