ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news

ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ…

Read More

ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :

ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ಭದ್ರಾವತಿ : ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಈ  ಘಟನೆ ನಡೆದಿದೆ.  ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಈ  ಕಾರು ಸೇರಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿ, ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ- ಸಿಬ್ಬಂದಿ ಬೆಂಕಿಯನ್ನ ಆರಿಸಲು ಯತ್ನಿಸಿದ್ದಾರೆ.  ಕಾರಿನ…

Read More

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು. ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ….

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ಶಿವಮೊಗ್ಗ : ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಆಸ್ಪತ್ರೆಗೆ ದಾಖಲು|Shivamogga

ಹಲವಾರು ಗಲಭೆಯ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ರಾಯಲ್ ಆರ್ಕೇಡ್ ಹೋಟೆಲ್ ಬಳಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ಸದ್ಯ ಗಾಯಾಳು ಅಶೋಕ್​ ಪ್ರಭು ಎಂಬವರನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸುಮಾರು ನಾಲ್ಕು ಜನರ ಗುಂಪಿನಿಂದ ಈ ದಾಳಿ ನಡೆದಿದೆ. ದುಷ್ಕರ್ಮಿಗಳ ಗುಂಪು ಮೊದಲೇ ರಸ್ತೆಯಲ್ಲಿ ನಿಂತುಕೊಂಡಿತ್ತು. ಈ ವೇಳೆ ಅಶೋಕ್ ಪ್ರಭು…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…

Read More