ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ.  ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More

ರಿಪ್ಪನ್‌ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶ|illegal mining

ರಿಪ್ಪನ್‌ಪೇಟೆ : ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ರಿಪ್ಪನ್‌ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ರಾತ್ರಿ ಕೋಟೆತಾರಿಗದಲ್ಲಿ ಗಸ್ತು ತಿರುಗುತಿದ್ದಾಗ ಕೋಟೆತಾರಿಗ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಕೋಟೆತಾರಿಗ ಮಾರ್ಗವಾಗಿ ಸಾಗಿಸುತ್ತಿದ್ದ  KA 42 A 4115 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಶಿವಾನಂದ್ ಕೆ, ಹೆಚ್ ಸಿ…

Read More

Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ

ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್‌ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು  ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ  ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…

Read More

ಚಂದ್ರಯಾನ -3 ಯಶಸ್ವಿ – ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ‌ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್‌ನ್ನು ಒಡಲಲ್ಲಿ ಹೊತ್ತ ವಿಕ್ರಮ್‌ ಲ್ಯಾಂಡರ್‌ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ  ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ…

Read More

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ Hosanagara Forest Department officials have arrested Suresh N.G. for illegal encroachment and timber smuggling in Honnebailu village. Authorities seized valuable teak and mixed wood logs during the raid. Read more about the operation conducted by the Hosanagara Range Forest team. ​ಹೊಸನಗರ: ಸರ್ಕಾರಿ…

Read More

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More