ಸಾಸ್ತಾನ ಟೋಲ್ ಗೇಟ್‌ನಲ್ಲಿ ಸಿಬ್ಬಂದಿಗಳ ಮೇಲೆ ಹಲ್ಲೆ – ರಿಪ್ಪನ್ ಪೇಟೆಯ ಇಬ್ಬರು ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು

Two persons from Ripponpet were arrested and another is on the run after allegedly assaulting toll gate staff at Sasthan Toll Plaza in Udupi district. A case has been registered under relevant BNS sections. ರಿಪ್ಪನ್ ಪೇಟೆ : ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆಯ…

Read More

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ಸಮೀಪದ ಮಳವಳ್ಳಿ ಗ್ರಾಮದ ವಿಜಯ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಆನ್ಲೈನ್ ನಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜಯ್ ಮಳವಳ್ಳಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಸ್ವಗೃಹದಲ್ಲಿ ಅಭಿನಂದಿಸಿ ಶುಭಾಶಯ ಕೋರಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು…

Read More

ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ

Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life. ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ…

Read More

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read More

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha ಶಿಕಾರಿಪುರ : ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಮಹಿಳೆಗೆ ಪರಿಹಾರದ ಚೆಕ್ ನೀಡಲು ಲಂಚ ಪಡೆಯುತಿದ್ದ ತಾಲೂಕಿನ ಬಗನಕಟ್ಟೆ ಗ್ರಾಪಂ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಮಂಜುನಾಥ ಎಸ್. ಲೋಕಾಯುಕ್ತ ಬಲೆಗೆ ಬಿದ್ಧ ಪಿಡಿಒ ದಾಳಿ ನಡೆದಿದೆ. ಶಿವಮೊಗ್ಗ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದ ಪಿಡಿಒ ಸಾಕಮ್ಮ ಎಂಬುವರ ಬಳಿ ಅತಿವೃಷ್ಠಿಯಿಂದ ಬಿದ್ದ ಮನೆಗೆ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. ಸಾಕಮ್ಮ ಎಂಬುವವರ ಬಳಿ 6 ಸಾವಿರ…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC

ರಿಪ್ಪನ್‌ಪೇಟೆ :  ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ…

Read More

Vestibulum sapien elit, fringilla id varius non

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More
Exit mobile version