ಏಕ ಕಾಲದಲ್ಲಿ 5 ಲಕ್ಷ ಜನ ಕನ್ನಡ ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಕನ್ನಡದ ವಿಶೇಷ ಮೂರು ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ನಡೆದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಎಂದು ನಡೆದ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಈ ದಿನವನ್ನು ನೆನಪಿಟ್ಟುಕೊಳ್ಳಬೇಕು. ಈ ಯಶಸ್ವಿ ಕಾರ್ಯಕ್ರಮಕ್ಕೆ ಕಾರಣರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

Veeresh Aluvalli, a politician without theory:: block congress Ripponpet

Ripponpet:: Former legislator Shri Belur Gopalakrishna has vindicated Veerash Aluvalli, who has no qualms about either Gopalakrishna or Congress leaders.  He is also a person who has not worked for the BJP in the marine constituency and the JDS in the Tirthahalli assembly constituency in the last assembly elections. Ripponpet congress block committee drew a…

Read More

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ A tragic incident in Bengaluru where a child drowned in a water bucket, and the mother died by suicide after the shock. Police have registered a case and are investigating. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ತೆರಳಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ ಘಟನೆ ಕಂಡು ಶಾಕ್‌ಗೆ…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More