Headlines

ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ.  ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ.  ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ ಹೊಸನಗರ : ರಾಷ್ಟ್ರೀಯ ಹೆದ್ದಾರಿಯಗಲೀಕರಣ ಕಾಮಗಾರಿ ಹಾಗೂ 33 ಕೆವಿ ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ಪ್ರಯುಕ್ತ ಏಪ್ರಿಲ್ 5ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಾಗರ ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಪ್ರಯುಕ್ತ ಸಾಗರ ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ,…

Read More

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಾಗರ ರಸ್ತೆಯಲ್ಲಿ…

Read More

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು ಚುನಾವಣೆ ಹತ್ತಿರವಾಗುತ್ತಲೇ ರಾಜಕೀಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಮಾದ್ಯಮಗಳಲ್ಲಿ ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್​.ಎಸ್ ಚುನಾವಣಾಧಿಕಾರಿಗಳಿಗೆ​ ದೂರು ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ…

Read More

ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು.  ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ…

Read More

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ…

Read More

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ : ಲಾಟರಿ ಸೂರಿ ಬಂಧನ | Crime News

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ :  ಲಾಟರಿ ಸೂರಿ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಇದರ ಆಧಾರದ ಮೇಲೆ ಹೊಸ ಮನೆ ಪೊಲೀಸ್ ಠಾಣೆಯ ಪಿಎಸ್‌ಐ…

Read More

Hosanagara | ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ  ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ರೈತ ಗಣೇಶ್ ಪೂಜಾರಿ ಔಷಧಿ ಸಿಂಪಡಣೆ ಮಾಡುವಾಗ ಅಸ್ವಸ್ಥಗೊಂಡಿದ್ದು ತಕ್ಷಣವೇ ಅವರನ್ನು ಕುಟುಂಬದವರು ಹೊಸನಗರ ಆಸ್ಪತ್ರೆಗೆ ಕರೆದೊಯ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ರಕ್ತ ವಾಂತಿ ಜಾಸ್ತಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಮೃತರು…

Read More

ರಿಪ್ಪನ್‌ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP

ರಿಪ್ಪನ್‌ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ನಾಡಕಛೇರಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಎಎಪಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು 27-01-2023 ರ ಶುಕ್ರವಾರ ಸಂಜೆ ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ …

Read More

ಎತ್ತುಗಳ ಮೈ ತೊಳೆಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು:

ಹೊಸನಗರ: ತಾಲೂಕಿನ ನಗರ ವ್ಯಾಪ್ತಿಯ ಬೇಳೂರು ಸಮೀಪದ ಹೆಣ್ಣೆಬೈಲಿನ ಶರಾವತಿ ಹಿನ್ನೀರಿನಲ್ಲಿ ಎತ್ತುಗಳ ಮೈತೊಳೆಯಲು ಹೋದ ವ್ಯಕ್ತಿಯೋರ್ವ ನೀರುಪಾಲಾದ ಘಟನೆ ಶುಕ್ರವಾರ ನಡೆದಿದೆ. ಮೃತನನ್ನು ಬೇಳೂರು ಗ್ರಾಮದ ಸುರೇಶ್ (48) ಎಂದು ಗುರುತಿಸಲಾಗಿದೆ. ಜ.14 ರಂದು ಈತನು ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಎತ್ತುಗಳ ಮೈತೊಳೆಯುವ ಸಲುವಾಗಿ ಶರಾವತಿ ಹಿನ್ನೀರು ಪ್ರದೇಶಕ್ಕೆ ಬಂದಾಗ ಈ ಘಟನೆ ನಡೆದಿದೆ. ಗ್ಯಾಂಗ್ರಿನ್ ನಿಂದಾಗಿ ಮೃತ ಸುರೇಶ್ ಅವರ ಒಂದು ಕಾಲನ್ನು ಕತ್ತರಿಸಿ ತೆಗೆಯಲಾಗಿತ್ತು. ಹೀಗಾಗಿ ನೀರಿನಲ್ಲಿ ಬಿದ್ದ ಅವರಿಗೆ ಮೇಲೆ…

Read More