ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು

ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್‌ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು A hit-and-run incident near Chinnamane bus stand left one person seriously injured after a lorry rammed two parked motorcycles. The lorry was chased by the public up to Arasalu Railway Station before the driver fled. Police have seized the vehicle…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ|congress

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ರಿಪ್ಪನ್‌ಪೇಟೆ : ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬಾಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 20 ತಿಂಗಳು ಬಾಳೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾರ್ಯ  ನಿರ್ವಹಿಸಿದ್ದ ಲೀಲಾವತಿ…

Read More

ಶಿವಮೊಗ್ಗ: ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಯಾಗ

ಶಿವಮೊಗ್ಗ : ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಚಾರ ಮಂಚ್ ಹಾಗೂ ಅರ್ಚಕರ ವೃಂದದಿಂದ ಪ್ರಧಾನಿ ಮೋದಿ ಅವರ 71 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಗಣಪತಿ ಯಾಗ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಭಾಪತಿ ಡಿ.ಹೆಚ್.ಶಂಕರ್ ಮೂರ್ತಿ, ಪ್ರಧಾನಿ ಮೋದಿ ಅವರು ಕೊರೋನ ಲಸಿಕೆ ಹಂಚಿಕೆಯನ್ನ ಗುರಿಯಾಗಿ ಇಟ್ಟುಕೊಂಡು ಮುಂದುವರಿದು ಇಂದು ಯಶಸ್ವಿಯಾಗಿ 80 ಕೋಟಿ ಜನರಿಗೆ ಲಸಿಕೆ ನೀಡಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಸೆ. 17 ರ ಅವರ ಹುಟ್ಟುಹಬ್ಬದ…

Read More

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು:  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಘು ಹೃದಯಾಘಾತದಿಂದ ಅಸ್ವಸ್ಥರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಇಸಿಜಿ ಸೇರಿ ಹಲವು ಪರೀಕ್ಷೆಗಳನ್ನ ಮಾಡುತ್ತಿದ್ದು ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ. ಹಾಗೆಯೇ ಐಸಿಯುನಲ್ಲಿ ನಟ ಪುನೀತ್ ರಾಜ್ ಕುಮಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಟ ಪುನೀತ್ ರಾಜ್ ಕುಮಾರ್…

Read More

26 ಸಾವಿರ ಮೌಲ್ಯದ ಮರ ಮುಟ್ಟುಗಳನ್ನು 1ಕೋಟಿ ರೂಪಾಯಿಗೆ ಹರಾಜು ಕೂಗಿದ ಜನಪರ ಹೋರಾಟಗಾರ…..!!!!? ತಬ್ಬಿಬ್ಬಾದ ಅಧಿಕಾರಿಗಳು….

ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ…

Read More

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…

Read More

ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25  ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು  ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…

Read More
Exit mobile version